11:52 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬೆಳಗಾವಿ ಗಡಿಭಾಗದ ಬಾಳಿಗೇರಿ ಗ್ರಾಮದಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ: ಭುವನೇಶ್ವರಿ ದೇವಿಗೆ ಪೂಜೆ, ರಸಮಂಜರಿ

27/11/2023, 13:03

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಭಾಗದ ಬಾಳಿಗೇರಿ ಗ್ರಾಮದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು.


ಬಾಳಿಗೇರಿ ಗ್ರಾಮದ ಜೈ ಕರ್ನಾಟಕ ಸಂಘಟನೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಹಾಗೂ ರಸಮಂಜರಿ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಶ್ರೀ ಭುನೇಶ್ವರಿ ದೇವಿಗೆ ಪೂಜಾ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಚಂದ್ರಕಾಂತ ಇಮ್ಮಡಿ,ಪರಸು ಕೊಲುರ (ಖ್ಯಾತ ಜಾನಪದ ಕಲಾವಿದರು), ಆನಂದ ಗುಂಜಿಗಾವಿ ಚಿಕ್ಕ (ಮಕ್ಕಳ ತಜ್ಞರು),ಶಶಿಧರ ಬರ್ಲಿ ,ದೀಪಕ ಬುರ್ಲಿ ಮಂಜು ಹೊಳ್ಳಿಕಟ್ಟಿ ನಾನಾಸಾಭ್ ಅವತಾಡೆ ,ಸೂರಜ್ ಕುಡ್ರಾಣಿ , ಶಿವಾನಂದ ಖೋತ,( ರೈತ ಮುಖಂಡರು), ವಿಜಯ ಪವಾರ್, ಆಕಾಶ ನಂದಗೋಕುಲ,ಸಂಜೀವ ಕಾಂಬಳೆ,ಶಂಬು ತೇರದಾಳ, ಪ್ರಶಾಂತ್ ತೊಡಕರ,ಅಪ್ಪಣ ಪಾಟೀಲ್, ರಜಾಕ್ ದಸ್ತಗಿರಿ ಮುಲ್ಲಾ , ಯುನೂಸ್ ಬಾಲದಾರ, ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು