7:44 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು

ಇತ್ತೀಚಿನ ಸುದ್ದಿ

ಮಸ್ಕಿ ವಿಧಾನಸಭೆ ಉಪ ಚುನಾವಣೆ: ಜಯದ ಹಾರ ಯಾರ ಕೊರಳಿಗೆ ? ಪ್ರಮುಖ ಪಕ್ಷಗಳು ಮಾಡಿದ ಖರ್ಚು ಎಷ್ಟು?

20/04/2021, 05:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮಸ್ಕಿ ಉಪ ಚುನಾವಣೆ ಭಾರಿ ಜಿದ್ದಾಜಿದ್ದಿನಿಂದ ಮುಕ್ತಾಯಗೊಂಡಿದೆ. ಪ್ರಮುಖ ಪಕ್ಷಗಳು ಸಿಕ್ಕಾಪಟ್ಟೆ ರೊಕ್ಕ ಹುಡಿ ಮಾಡಿವೆ. ಇನ್ನೇನಿದ್ದರೂ ಎಲ್ಲರ ದೃಷ್ಟಿ ಫಲಿತಾಂಶದತ್ತ. ಯಾರು ಗೆಲ್ಲಬಹುದು?  ಯಾರು ಸೋಲ ಬಹುದು ಎಂಬ ಜಿಜ್ಞಾಸೆ ಇಡೀ ರಾಜ್ಯದಲ್ಲಿ ಶುರುವಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳೇ ಈ ಬಾರಿಯೂ ಉಪ ಚುನಾವಣೆಯಲ್ಲಿ ತೊಡೆ ತಟ್ಟಿದ್ದಾರೆ. ಆದರೆ ಆ ಇಬ್ಬರು ಅಭ್ಯರ್ಥಿಗಳು ಪಕ್ಷ ಬದಲಾಯಿಸಿಕೊಂಡಿದ್ದಾರೆ. ಪ್ರತಾಪ್ ಗೌಡ ಅವರು ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಹಾಗೆಯೇ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರಂಕಿ ಮತಗಳಿಂದ ಸೋತ ಬಸವನ ಗೌಡ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ. ಒಂದು ಮಾಹಿತಿ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ 10 ಕೋಟಿ ರೂ. ಖರ್ಚು ಮಾಡಿದ್ದಾರೆ. ಹಾಗೆ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 85 ಕೋಟಿ ರೂ. ಖರ್ಚು ಮಾಡಿದ್ದಾರೆ. ಚುನಾವಣೆ ಭಾರಿ ಜೋರಿನಲ್ಲೇ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಮಸ್ಕಿಯಲ್ಲೇ ಟೆಂಟ್ ಹಾಕಿದ್ದರು. ಮುಖ್ಯಮಂತ್ರಿ ಕೂಡ ಮೂರು ನಾಲ್ಕು ಭಾರಿ ಬಂದು ಹೋಗಿದ್ದಾರೆ. ಡಜನ್ ಗಟ್ಟಲೆ ಸಚಿವರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಒಬ್ಬ ಸಚಿವ ಬರುವಾಗ 50- 60 ಕಾರುಗಳು ಮಸ್ಕಿಯಲ್ಲಿ ಧೂಳು ಎಬ್ಬಿಸುತ್ತಿದ್ದವು. ಬಿಜೆಪಿ ಮೇಲೆ ರೊಕ್ಕ ಹಂಚಿದ ಆರೋಪವೂ ಇದೆ. ಚುನಾವಣಾ ಆಯೋಗಕ್ಕೂ ದೂರು ಹೋಗಿದೆ. ಹಾಗೆ ಕಾಂಗ್ರೆಸ್ ನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಲವು ಸುತ್ತಿನ ಪ್ರಚಾರ ಹಾಗೂ ರೋಡ್ ಶೋ ನಡೆಸಿದ್ದಾರೆ. ಇಲ್ಲೂ ಕೂಡ ಡಜನ್ ಗಟ್ಟಲೆ ಮಾಜಿ ಸಚಿವರು ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರೇ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಇದೀಗ ಫಲಿತಾಂಶ ಮಾತ್ರ ಹೊರ ಬರಲು ಬಾಕಿ ಇದೆ. ಯಾವುದಕ್ಕೂ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು