2:04 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ತಂಡದಿಂದ ಸರಕಾರಿ ಶಾಲಾ ಯೋಜನೆ ಶುರು: ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

28/11/2023, 22:47

ಮೂಡುಬಿದರೆ(reporterkarnataka.com): ವಾಯ್ಸ್ ಆಫ್ ಆರಾಧನಾ ತಂಡದ ವತಿಯಿಂದ ಸರಕಾರಿ ಶಾಲಾ ಮೊದಲ ಯೋಜನೆಯಾಗಿ ಮೂಡುಬಿದಿರೆ ತಾಲೂಕಿನ ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ನೀಡಲಾಯಿತು.
ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸ್ನೇಹಲತಾ ಶ್ರೀಕಾಂತ ಭಟ್, ಅಭಿಷೇಕ್ ಶೆಟ್ಟಿ ಐಕಳ, ಶಾಲಾ ಯೋಜನೆಗೆ ಸಹಕರಿಸಿದ ತಂಡದ ಸದಸ್ಯರಾದ ಬಹುಮುಖ ಪ್ರತಿಭೆಗಳಾದ ಮನ್ಯು ಸಹೋದರರು, ಶ್ರೇಯಾ ಸುಳ್ಯ, ಮೋನಿಷ್ ವಿಟ್ಲ, ಮಾಹಿ ವಿಟ್ಲ,
ಮಾನ್ಯ ಭಟ್ ಕಡಂದಲೆ, ಗಾಯಕ ಅಶ್ಮಿತ್ ಎ.ಜೆ. ಮಂಗಳೂರು, ಉದ್ಯಮಿ ಅರುಣ್ ಅಜೆಕಾರು, ಬಸವರಾಜ ಮಂತ್ರಿ, ಬಾಲಪ್ರತಿಭೆಗಳಾದ ಸುಭೀಕ್ಷಾ ಪ್ರತೀಕ್ಷಾ, ಕೃಷಿಕರಾದ ಡಾ. ನಾಗರಾಜ ಶೆಟ್ಟಿ ಅಂಬೂರಿ, ಬಾಲಪ್ರತಿಭೆ ಶಾರ್ವಿ ಕಟ್ಟಾವು, ಮಜಾಭಾರತ ಖ್ಯಾತಿಯ ಆರಾಧನ ಭಟ್, ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುತ್ತಾ ಬರುತ್ತಿರುವ ಈ ತಂಡ ಇದರ ಜೊತೆ ಸರಕಾರಿ ಶಾಲಾ ಯೋಜನೆಯನ್ನು ಹಮ್ಮಿ ಕೊಂಡಿದೆ.


ಅರೋಗ್ಯದ ಜೊತೆ ಶಾಲೆಗೂ ಸೇವೆ ನೀಡಲಿದೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀವಾಣಿ ಮಯ್ಯ,ಶಿಕ್ಷಕಿ ಅರ್ಚನಾ, ಗೌರವ ಶಿಕ್ಷಕಿ ಗೀತಾ, ಪೋಷಕರಾದ ಜಯಕರ ಶೆಟ್ಟಿ, ಪ್ರಶಾಂತ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು