2:16 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ತಂಡದಿಂದ ಸರಕಾರಿ ಶಾಲಾ ಯೋಜನೆ ಶುರು: ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

28/11/2023, 22:47

ಮೂಡುಬಿದರೆ(reporterkarnataka.com): ವಾಯ್ಸ್ ಆಫ್ ಆರಾಧನಾ ತಂಡದ ವತಿಯಿಂದ ಸರಕಾರಿ ಶಾಲಾ ಮೊದಲ ಯೋಜನೆಯಾಗಿ ಮೂಡುಬಿದಿರೆ ತಾಲೂಕಿನ ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ನೀಡಲಾಯಿತು.
ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸ್ನೇಹಲತಾ ಶ್ರೀಕಾಂತ ಭಟ್, ಅಭಿಷೇಕ್ ಶೆಟ್ಟಿ ಐಕಳ, ಶಾಲಾ ಯೋಜನೆಗೆ ಸಹಕರಿಸಿದ ತಂಡದ ಸದಸ್ಯರಾದ ಬಹುಮುಖ ಪ್ರತಿಭೆಗಳಾದ ಮನ್ಯು ಸಹೋದರರು, ಶ್ರೇಯಾ ಸುಳ್ಯ, ಮೋನಿಷ್ ವಿಟ್ಲ, ಮಾಹಿ ವಿಟ್ಲ,
ಮಾನ್ಯ ಭಟ್ ಕಡಂದಲೆ, ಗಾಯಕ ಅಶ್ಮಿತ್ ಎ.ಜೆ. ಮಂಗಳೂರು, ಉದ್ಯಮಿ ಅರುಣ್ ಅಜೆಕಾರು, ಬಸವರಾಜ ಮಂತ್ರಿ, ಬಾಲಪ್ರತಿಭೆಗಳಾದ ಸುಭೀಕ್ಷಾ ಪ್ರತೀಕ್ಷಾ, ಕೃಷಿಕರಾದ ಡಾ. ನಾಗರಾಜ ಶೆಟ್ಟಿ ಅಂಬೂರಿ, ಬಾಲಪ್ರತಿಭೆ ಶಾರ್ವಿ ಕಟ್ಟಾವು, ಮಜಾಭಾರತ ಖ್ಯಾತಿಯ ಆರಾಧನ ಭಟ್, ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುತ್ತಾ ಬರುತ್ತಿರುವ ಈ ತಂಡ ಇದರ ಜೊತೆ ಸರಕಾರಿ ಶಾಲಾ ಯೋಜನೆಯನ್ನು ಹಮ್ಮಿ ಕೊಂಡಿದೆ.


ಅರೋಗ್ಯದ ಜೊತೆ ಶಾಲೆಗೂ ಸೇವೆ ನೀಡಲಿದೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀವಾಣಿ ಮಯ್ಯ,ಶಿಕ್ಷಕಿ ಅರ್ಚನಾ, ಗೌರವ ಶಿಕ್ಷಕಿ ಗೀತಾ, ಪೋಷಕರಾದ ಜಯಕರ ಶೆಟ್ಟಿ, ಪ್ರಶಾಂತ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು