6:48 PM Thursday16 - May 2024
ಬ್ರೇಕಿಂಗ್ ನ್ಯೂಸ್
ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ತಂಡದಿಂದ ಸರಕಾರಿ ಶಾಲಾ ಯೋಜನೆ ಶುರು: ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

28/11/2023, 22:47

ಮೂಡುಬಿದರೆ(reporterkarnataka.com): ವಾಯ್ಸ್ ಆಫ್ ಆರಾಧನಾ ತಂಡದ ವತಿಯಿಂದ ಸರಕಾರಿ ಶಾಲಾ ಮೊದಲ ಯೋಜನೆಯಾಗಿ ಮೂಡುಬಿದಿರೆ ತಾಲೂಕಿನ ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ನೀಡಲಾಯಿತು.
ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸ್ನೇಹಲತಾ ಶ್ರೀಕಾಂತ ಭಟ್, ಅಭಿಷೇಕ್ ಶೆಟ್ಟಿ ಐಕಳ, ಶಾಲಾ ಯೋಜನೆಗೆ ಸಹಕರಿಸಿದ ತಂಡದ ಸದಸ್ಯರಾದ ಬಹುಮುಖ ಪ್ರತಿಭೆಗಳಾದ ಮನ್ಯು ಸಹೋದರರು, ಶ್ರೇಯಾ ಸುಳ್ಯ, ಮೋನಿಷ್ ವಿಟ್ಲ, ಮಾಹಿ ವಿಟ್ಲ,
ಮಾನ್ಯ ಭಟ್ ಕಡಂದಲೆ, ಗಾಯಕ ಅಶ್ಮಿತ್ ಎ.ಜೆ. ಮಂಗಳೂರು, ಉದ್ಯಮಿ ಅರುಣ್ ಅಜೆಕಾರು, ಬಸವರಾಜ ಮಂತ್ರಿ, ಬಾಲಪ್ರತಿಭೆಗಳಾದ ಸುಭೀಕ್ಷಾ ಪ್ರತೀಕ್ಷಾ, ಕೃಷಿಕರಾದ ಡಾ. ನಾಗರಾಜ ಶೆಟ್ಟಿ ಅಂಬೂರಿ, ಬಾಲಪ್ರತಿಭೆ ಶಾರ್ವಿ ಕಟ್ಟಾವು, ಮಜಾಭಾರತ ಖ್ಯಾತಿಯ ಆರಾಧನ ಭಟ್, ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುತ್ತಾ ಬರುತ್ತಿರುವ ಈ ತಂಡ ಇದರ ಜೊತೆ ಸರಕಾರಿ ಶಾಲಾ ಯೋಜನೆಯನ್ನು ಹಮ್ಮಿ ಕೊಂಡಿದೆ.


ಅರೋಗ್ಯದ ಜೊತೆ ಶಾಲೆಗೂ ಸೇವೆ ನೀಡಲಿದೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀವಾಣಿ ಮಯ್ಯ,ಶಿಕ್ಷಕಿ ಅರ್ಚನಾ, ಗೌರವ ಶಿಕ್ಷಕಿ ಗೀತಾ, ಪೋಷಕರಾದ ಜಯಕರ ಶೆಟ್ಟಿ, ಪ್ರಶಾಂತ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು