9:05 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ತಂಡದಿಂದ ಸರಕಾರಿ ಶಾಲಾ ಯೋಜನೆ ಶುರು: ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

28/11/2023, 22:47

ಮೂಡುಬಿದರೆ(reporterkarnataka.com): ವಾಯ್ಸ್ ಆಫ್ ಆರಾಧನಾ ತಂಡದ ವತಿಯಿಂದ ಸರಕಾರಿ ಶಾಲಾ ಮೊದಲ ಯೋಜನೆಯಾಗಿ ಮೂಡುಬಿದಿರೆ ತಾಲೂಕಿನ ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ನೀಡಲಾಯಿತು.
ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸ್ನೇಹಲತಾ ಶ್ರೀಕಾಂತ ಭಟ್, ಅಭಿಷೇಕ್ ಶೆಟ್ಟಿ ಐಕಳ, ಶಾಲಾ ಯೋಜನೆಗೆ ಸಹಕರಿಸಿದ ತಂಡದ ಸದಸ್ಯರಾದ ಬಹುಮುಖ ಪ್ರತಿಭೆಗಳಾದ ಮನ್ಯು ಸಹೋದರರು, ಶ್ರೇಯಾ ಸುಳ್ಯ, ಮೋನಿಷ್ ವಿಟ್ಲ, ಮಾಹಿ ವಿಟ್ಲ,
ಮಾನ್ಯ ಭಟ್ ಕಡಂದಲೆ, ಗಾಯಕ ಅಶ್ಮಿತ್ ಎ.ಜೆ. ಮಂಗಳೂರು, ಉದ್ಯಮಿ ಅರುಣ್ ಅಜೆಕಾರು, ಬಸವರಾಜ ಮಂತ್ರಿ, ಬಾಲಪ್ರತಿಭೆಗಳಾದ ಸುಭೀಕ್ಷಾ ಪ್ರತೀಕ್ಷಾ, ಕೃಷಿಕರಾದ ಡಾ. ನಾಗರಾಜ ಶೆಟ್ಟಿ ಅಂಬೂರಿ, ಬಾಲಪ್ರತಿಭೆ ಶಾರ್ವಿ ಕಟ್ಟಾವು, ಮಜಾಭಾರತ ಖ್ಯಾತಿಯ ಆರಾಧನ ಭಟ್, ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುತ್ತಾ ಬರುತ್ತಿರುವ ಈ ತಂಡ ಇದರ ಜೊತೆ ಸರಕಾರಿ ಶಾಲಾ ಯೋಜನೆಯನ್ನು ಹಮ್ಮಿ ಕೊಂಡಿದೆ.


ಅರೋಗ್ಯದ ಜೊತೆ ಶಾಲೆಗೂ ಸೇವೆ ನೀಡಲಿದೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀವಾಣಿ ಮಯ್ಯ,ಶಿಕ್ಷಕಿ ಅರ್ಚನಾ, ಗೌರವ ಶಿಕ್ಷಕಿ ಗೀತಾ, ಪೋಷಕರಾದ ಜಯಕರ ಶೆಟ್ಟಿ, ಪ್ರಶಾಂತ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು