10:07 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ತಂಡದಿಂದ ಸರಕಾರಿ ಶಾಲಾ ಯೋಜನೆ ಶುರು: ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

28/11/2023, 22:47

ಮೂಡುಬಿದರೆ(reporterkarnataka.com): ವಾಯ್ಸ್ ಆಫ್ ಆರಾಧನಾ ತಂಡದ ವತಿಯಿಂದ ಸರಕಾರಿ ಶಾಲಾ ಮೊದಲ ಯೋಜನೆಯಾಗಿ ಮೂಡುಬಿದಿರೆ ತಾಲೂಕಿನ ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ನೀಡಲಾಯಿತು.
ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸ್ನೇಹಲತಾ ಶ್ರೀಕಾಂತ ಭಟ್, ಅಭಿಷೇಕ್ ಶೆಟ್ಟಿ ಐಕಳ, ಶಾಲಾ ಯೋಜನೆಗೆ ಸಹಕರಿಸಿದ ತಂಡದ ಸದಸ್ಯರಾದ ಬಹುಮುಖ ಪ್ರತಿಭೆಗಳಾದ ಮನ್ಯು ಸಹೋದರರು, ಶ್ರೇಯಾ ಸುಳ್ಯ, ಮೋನಿಷ್ ವಿಟ್ಲ, ಮಾಹಿ ವಿಟ್ಲ,
ಮಾನ್ಯ ಭಟ್ ಕಡಂದಲೆ, ಗಾಯಕ ಅಶ್ಮಿತ್ ಎ.ಜೆ. ಮಂಗಳೂರು, ಉದ್ಯಮಿ ಅರುಣ್ ಅಜೆಕಾರು, ಬಸವರಾಜ ಮಂತ್ರಿ, ಬಾಲಪ್ರತಿಭೆಗಳಾದ ಸುಭೀಕ್ಷಾ ಪ್ರತೀಕ್ಷಾ, ಕೃಷಿಕರಾದ ಡಾ. ನಾಗರಾಜ ಶೆಟ್ಟಿ ಅಂಬೂರಿ, ಬಾಲಪ್ರತಿಭೆ ಶಾರ್ವಿ ಕಟ್ಟಾವು, ಮಜಾಭಾರತ ಖ್ಯಾತಿಯ ಆರಾಧನ ಭಟ್, ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುತ್ತಾ ಬರುತ್ತಿರುವ ಈ ತಂಡ ಇದರ ಜೊತೆ ಸರಕಾರಿ ಶಾಲಾ ಯೋಜನೆಯನ್ನು ಹಮ್ಮಿ ಕೊಂಡಿದೆ.


ಅರೋಗ್ಯದ ಜೊತೆ ಶಾಲೆಗೂ ಸೇವೆ ನೀಡಲಿದೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀವಾಣಿ ಮಯ್ಯ,ಶಿಕ್ಷಕಿ ಅರ್ಚನಾ, ಗೌರವ ಶಿಕ್ಷಕಿ ಗೀತಾ, ಪೋಷಕರಾದ ಜಯಕರ ಶೆಟ್ಟಿ, ಪ್ರಶಾಂತ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು