4:56 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಜುಲೈ ತಿಂಗಳ ಸಹಾಯ ಹಸ್ತ ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ  ಭವಾನಿ ಅಡಿಕೆಬೆಟ್ಟುಗೆ ಹಸ್ತಾಂತರ

03/08/2021, 19:02

ಮಂಗಳೂರು(reporterkarnataka.com): ಮೂಡುಬಿದರೆ ಸಮೀಪದ ನಿಡ್ಡೋಡಿಯ ಆರದಿರಲಿ ಬದುಕು ಆರಾಧನ ತಂಡದ ಜುಲೈ ತಿಂಗಳ ಸಹಾಯ ಹಸ್ತವನ್ನು ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಜಿಲ್ಲೆಯ ಭವಾನಿ ಅಡಿಕೆಬೆಟ್ಟು ಅವರಿಗೆ ನೀಡಲಾಯಿತು. 

ಈ ಸಂದರ್ಭದಲ್ಲಿ ಆರದಿರಲಿ ಬದುಕು ಆರಾಧನ ತಂಡದ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ. ಯುವಾನಂದ್ ಪೂಜಾರಿ, ಪದ್ಮಶ್ರೀ ಭಟ್ ನಿಡ್ಡೋಡಿ, ನವೀನ್ ಪುತ್ತೂರು. ದೇವಿ ಪ್ರಸಾದ್ ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,   ನಾಗರಾಜ  ಶೆಟ್ಟಿ ಅಂಬೂರಿ, ಧನಂಜಯ ಶೆಟ್ಟಿ,ವಿವೇಕ್ ಪ್ರಭು ನಿಡ್ಡೋಡಿ, ರಾಕೇಶ್ ಪೊಳಲಿ, ಗಣೇಶ್ ಪೈ,  ಪ್ರಸಾದ್ ಉಡುಪಿ ಹಾಗೂ ಆರದಿರಲಿ ಬದುಕು ಆರಾಧನಾ ತಂಡ ಹಾಗೂ ವಾಯ್ಸ್ ಆಫ್ ಆರಾಧನಾ ತಂಡದ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು