3:15 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಜುಲೈ ತಿಂಗಳ ಸಹಾಯ ಹಸ್ತ ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ  ಭವಾನಿ ಅಡಿಕೆಬೆಟ್ಟುಗೆ ಹಸ್ತಾಂತರ

03/08/2021, 19:02

ಮಂಗಳೂರು(reporterkarnataka.com): ಮೂಡುಬಿದರೆ ಸಮೀಪದ ನಿಡ್ಡೋಡಿಯ ಆರದಿರಲಿ ಬದುಕು ಆರಾಧನ ತಂಡದ ಜುಲೈ ತಿಂಗಳ ಸಹಾಯ ಹಸ್ತವನ್ನು ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಜಿಲ್ಲೆಯ ಭವಾನಿ ಅಡಿಕೆಬೆಟ್ಟು ಅವರಿಗೆ ನೀಡಲಾಯಿತು. 

ಈ ಸಂದರ್ಭದಲ್ಲಿ ಆರದಿರಲಿ ಬದುಕು ಆರಾಧನ ತಂಡದ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ. ಯುವಾನಂದ್ ಪೂಜಾರಿ, ಪದ್ಮಶ್ರೀ ಭಟ್ ನಿಡ್ಡೋಡಿ, ನವೀನ್ ಪುತ್ತೂರು. ದೇವಿ ಪ್ರಸಾದ್ ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,   ನಾಗರಾಜ  ಶೆಟ್ಟಿ ಅಂಬೂರಿ, ಧನಂಜಯ ಶೆಟ್ಟಿ,ವಿವೇಕ್ ಪ್ರಭು ನಿಡ್ಡೋಡಿ, ರಾಕೇಶ್ ಪೊಳಲಿ, ಗಣೇಶ್ ಪೈ,  ಪ್ರಸಾದ್ ಉಡುಪಿ ಹಾಗೂ ಆರದಿರಲಿ ಬದುಕು ಆರಾಧನಾ ತಂಡ ಹಾಗೂ ವಾಯ್ಸ್ ಆಫ್ ಆರಾಧನಾ ತಂಡದ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು