8:12 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಜುಲೈ ತಿಂಗಳ ಸಹಾಯ ಹಸ್ತ ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ  ಭವಾನಿ ಅಡಿಕೆಬೆಟ್ಟುಗೆ ಹಸ್ತಾಂತರ

03/08/2021, 19:02

ಮಂಗಳೂರು(reporterkarnataka.com): ಮೂಡುಬಿದರೆ ಸಮೀಪದ ನಿಡ್ಡೋಡಿಯ ಆರದಿರಲಿ ಬದುಕು ಆರಾಧನ ತಂಡದ ಜುಲೈ ತಿಂಗಳ ಸಹಾಯ ಹಸ್ತವನ್ನು ಬ್ರೆಸ್ಟ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಜಿಲ್ಲೆಯ ಭವಾನಿ ಅಡಿಕೆಬೆಟ್ಟು ಅವರಿಗೆ ನೀಡಲಾಯಿತು. 

ಈ ಸಂದರ್ಭದಲ್ಲಿ ಆರದಿರಲಿ ಬದುಕು ಆರಾಧನ ತಂಡದ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ. ಯುವಾನಂದ್ ಪೂಜಾರಿ, ಪದ್ಮಶ್ರೀ ಭಟ್ ನಿಡ್ಡೋಡಿ, ನವೀನ್ ಪುತ್ತೂರು. ದೇವಿ ಪ್ರಸಾದ್ ಶ್ರೀನಿವಾಸ ಬಜಪೆ, ರಂಗನಾಥ್ ಪಕ್ಷಿಕೆರೆ,   ನಾಗರಾಜ  ಶೆಟ್ಟಿ ಅಂಬೂರಿ, ಧನಂಜಯ ಶೆಟ್ಟಿ,ವಿವೇಕ್ ಪ್ರಭು ನಿಡ್ಡೋಡಿ, ರಾಕೇಶ್ ಪೊಳಲಿ, ಗಣೇಶ್ ಪೈ,  ಪ್ರಸಾದ್ ಉಡುಪಿ ಹಾಗೂ ಆರದಿರಲಿ ಬದುಕು ಆರಾಧನಾ ತಂಡ ಹಾಗೂ ವಾಯ್ಸ್ ಆಫ್ ಆರಾಧನಾ ತಂಡದ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು