6:57 PM Thursday21 - May 2026
ಬ್ರೇಕಿಂಗ್ ನ್ಯೂಸ್
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:…

ಇತ್ತೀಚಿನ ಸುದ್ದಿ

ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ ಕಚೇರಿಗೆ ಖಾಕಿ ಸರ್ಪಗಾವಲು

01/12/2023, 18:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ವಕೀಲರ ಮೇಲೆ‌ ಪೊಲೀಸರ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಶುಕ್ರವಾರ ಚಿಕ್ಕಮಗಳೂರಿನ ವಕೀಲರು ಭಾರೀ ಪ್ರತಿಭಟನೆ ನಡೆಸಿದರು. ಇದರ ಪರಿಣಾಮವಾಗಿ ಎಸ್ಪಿ ಕಚೇರಿ ಸುತ್ತಲೂ ಖಾಕಿ ಸರ್ಪಗಾವಲು ಹಾಕಲಾಗಿತ್ತು.


ವಕೀಲರ ಸಂಘ ಆಶ್ರಮದಲ್ಲಿ ಕೋರ್ಟಿನಿಂದ ಮೆರವಣಿಗೆ ಹೊರಟ ನ್ಯಾಯವಾದಿಗಳು ಎಸ್ಪಿ ಕಚೇರಿ ಬಳಿ ಎಸ್ಪಿ ವಿರುದ್ಧ ಘೋಷಣೆ ಕೂಗಿದರು. ಎಸ್ಪಿ ಕಚೇರಿಗೆ 100ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿತ್ತು. ಕೋರ್ಟಿನಿಂದ ಆಜಾದ್ ಪಾರ್ಕ್ ವೃತ್ತದವರಿಗೆ ವಕೀಲರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಆರೋಪಿಗಳನ್ನ ಬಂಧಿಸೋವರೆಗೂ ಹೋರಾಟ ಮುಂದುವರಿಸೋದಾಗಿ ತೀರ್ಮಾನ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು