9:45 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ ಕಚೇರಿಗೆ ಖಾಕಿ ಸರ್ಪಗಾವಲು

01/12/2023, 18:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ವಕೀಲರ ಮೇಲೆ‌ ಪೊಲೀಸರ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಶುಕ್ರವಾರ ಚಿಕ್ಕಮಗಳೂರಿನ ವಕೀಲರು ಭಾರೀ ಪ್ರತಿಭಟನೆ ನಡೆಸಿದರು. ಇದರ ಪರಿಣಾಮವಾಗಿ ಎಸ್ಪಿ ಕಚೇರಿ ಸುತ್ತಲೂ ಖಾಕಿ ಸರ್ಪಗಾವಲು ಹಾಕಲಾಗಿತ್ತು.


ವಕೀಲರ ಸಂಘ ಆಶ್ರಮದಲ್ಲಿ ಕೋರ್ಟಿನಿಂದ ಮೆರವಣಿಗೆ ಹೊರಟ ನ್ಯಾಯವಾದಿಗಳು ಎಸ್ಪಿ ಕಚೇರಿ ಬಳಿ ಎಸ್ಪಿ ವಿರುದ್ಧ ಘೋಷಣೆ ಕೂಗಿದರು. ಎಸ್ಪಿ ಕಚೇರಿಗೆ 100ಕ್ಕೂ ಹೆಚ್ಚು ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿತ್ತು. ಕೋರ್ಟಿನಿಂದ ಆಜಾದ್ ಪಾರ್ಕ್ ವೃತ್ತದವರಿಗೆ ವಕೀಲರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಆರೋಪಿಗಳನ್ನ ಬಂಧಿಸೋವರೆಗೂ ಹೋರಾಟ ಮುಂದುವರಿಸೋದಾಗಿ ತೀರ್ಮಾನ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು