2:27 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ ಸಂಘಟನೆಯಿಂದ ಪಾಲಡ್ಕದ ಅಲೆಕ್ಸ್ ಪಿಂಟೊ ಬಡ ಕುಟುಂಬಕ್ಕೆ 25 ಸಾವಿರ ರೂ. ಕೊಡುಗೆ

01/12/2023, 21:11

ಮಂಗಳೂರು(reporterkarnataka.com): ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ವತಿಯಿಂದ ಮೂಡಬಿದ್ರೆಯ ಪಾಲಡ್ಕದಲ್ಲಿರುವ ಅಲೆಕ್ಸ್ ಪಿಂಟೊ ಅವರ ಬಡ ಕುಟುಂಬಕ್ಕೆ ಭೇಟಿ ನೀಡಿ 25 ಸಾವಿರ ರೂ. ಮೊತ್ತದ ಚೆಕ್ಕನ್ನು ನೀಡಲಾಯಿತು.
ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸಿಲ್ ರಾಡ್ರಿಗಸ್, ಸದಸ್ಯರಾದ ಜಾನ್ ಬ್ಯಾಪ್ತಿಸ್ಟ್ ಡಿಸೋಜ, ಮೆಲ್ವಿನ್ ಪಿರೇರಾ, ಆಲ್ವಿನ್ ಕೋಟ್ಯಾನ್, ಮೆಲ್ವಿನ್ ರಾಡ್ರಿಗಸ್, ಸುಧೀರ್ ಜಾನ್ ಪ್ರಸಾದ್ , ಸಚಿನ್ ಸಲ್ಡಾನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು