1:00 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

02/12/2023, 09:45

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅಮ್ಟಾಡಿ ಕಿನ್ನಿಬೆಟ್ಟು ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.


ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಇನ್ಫ್ಯಾಂಟ್ ಜೀಸಸ್ ಚರ್ಚ್ ಧರ್ಮಗುರುಗಳಾದ ವಂ| ವಲೇರಿಯನ್ ಡಿಸೋಜ,
ಮೊಡಂಕಾಪು ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ,ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್,ಅಮ್ಟಾಡಿ ಗ್ರಾಮ ಪಂಚಾಯತ್
ಉಪಾಧ್ಯಕ್ಷರಾದ ಮೋಹಿನಿ,ಅಮ್ಟಾಡಿ ಗ್ರಾಮ ಪಂಚಾಯತ್
ಅಭಿವೃದ್ಧಿ ಅಧಿಕಾರಿ ರವಿ,ಕಿನ್ನಿಬೆಟ್ಟು ದ. ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಆರತಿ ಅಮೀನ್, ಅಮ್ಟಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುನಿಲ್ ಕುಮಾರ್, ಯಶವಂತ್ ಶೆಟ್ಟಿ, ನೆಲ್ಸನ್ ಕಿರಣ್ ಪಿಂಟೋ, ಭಾರತೀ ಚೌಟ ಹಾಗೂ ಸುನಿಲ್ ವೇಗಸ್,ಮೊಡಂಕಾಪು ಇನ್ಫ್ಯಾಂಟ್ ಜೀಸಸ್ ಚರ್ಚ್ ನ ಉಪಾಧ್ಯಕ್ಷರು ಮನೋಹರ್,ಮೊಡಂಕಾಪು ಇನ್ ಫೆಂಟ್ ಜೀಸಸ್ ಚರ್ಚ್ ಕಾರ್ಯದರ್ಶಿ ವಂ| ಭ| ರೊಸಿಲ್ಡ್, ಕಾರ್ಮೆಲ್ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ವಂ|ಭ| ನವೀನ ಎ ಸಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮನು ಹೆಚ್ಚಿನ ರೀತಿಯಲ್ಲಿ ಎನ್ ಎಸ್ ಎಸ್ ನಲ್ಲಿ ತೊಡಗಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂಬ ಸಂದೇಶವನ್ನು ನೀಡಿದರು.
ವಂ| ವಲೇರಿಯನ್ ಡಿಸೋಜ, ಧರ್ಮಗುರುಗಳು ಇನ್ಫ್ಯಾಂಟ್ ಜೀಸಸ್ ಚರ್ಚ್, ಆಶೀರ್ವಚನ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಷಫಿಯ ಕಾರ್ಯಕ್ರಮದ ನಿರೂಪಣೆ ಮಾಡಿದರು.
ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ, ಸ್ವಾಗತಿಸಿದರು. ರಾಷ್ಟೀಯ ಸೇವಾ ಯೋಜನಾಧಿಕಾರಿ ವಿಜೇತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು