7:59 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

02/12/2023, 09:45

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅಮ್ಟಾಡಿ ಕಿನ್ನಿಬೆಟ್ಟು ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.


ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಇನ್ಫ್ಯಾಂಟ್ ಜೀಸಸ್ ಚರ್ಚ್ ಧರ್ಮಗುರುಗಳಾದ ವಂ| ವಲೇರಿಯನ್ ಡಿಸೋಜ,
ಮೊಡಂಕಾಪು ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ,ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್,ಅಮ್ಟಾಡಿ ಗ್ರಾಮ ಪಂಚಾಯತ್
ಉಪಾಧ್ಯಕ್ಷರಾದ ಮೋಹಿನಿ,ಅಮ್ಟಾಡಿ ಗ್ರಾಮ ಪಂಚಾಯತ್
ಅಭಿವೃದ್ಧಿ ಅಧಿಕಾರಿ ರವಿ,ಕಿನ್ನಿಬೆಟ್ಟು ದ. ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಆರತಿ ಅಮೀನ್, ಅಮ್ಟಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುನಿಲ್ ಕುಮಾರ್, ಯಶವಂತ್ ಶೆಟ್ಟಿ, ನೆಲ್ಸನ್ ಕಿರಣ್ ಪಿಂಟೋ, ಭಾರತೀ ಚೌಟ ಹಾಗೂ ಸುನಿಲ್ ವೇಗಸ್,ಮೊಡಂಕಾಪು ಇನ್ಫ್ಯಾಂಟ್ ಜೀಸಸ್ ಚರ್ಚ್ ನ ಉಪಾಧ್ಯಕ್ಷರು ಮನೋಹರ್,ಮೊಡಂಕಾಪು ಇನ್ ಫೆಂಟ್ ಜೀಸಸ್ ಚರ್ಚ್ ಕಾರ್ಯದರ್ಶಿ ವಂ| ಭ| ರೊಸಿಲ್ಡ್, ಕಾರ್ಮೆಲ್ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ವಂ|ಭ| ನವೀನ ಎ ಸಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮನು ಹೆಚ್ಚಿನ ರೀತಿಯಲ್ಲಿ ಎನ್ ಎಸ್ ಎಸ್ ನಲ್ಲಿ ತೊಡಗಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂಬ ಸಂದೇಶವನ್ನು ನೀಡಿದರು.
ವಂ| ವಲೇರಿಯನ್ ಡಿಸೋಜ, ಧರ್ಮಗುರುಗಳು ಇನ್ಫ್ಯಾಂಟ್ ಜೀಸಸ್ ಚರ್ಚ್, ಆಶೀರ್ವಚನ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಷಫಿಯ ಕಾರ್ಯಕ್ರಮದ ನಿರೂಪಣೆ ಮಾಡಿದರು.
ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ, ಸ್ವಾಗತಿಸಿದರು. ರಾಷ್ಟೀಯ ಸೇವಾ ಯೋಜನಾಧಿಕಾರಿ ವಿಜೇತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು