2:29 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

02/12/2023, 09:45

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅಮ್ಟಾಡಿ ಕಿನ್ನಿಬೆಟ್ಟು ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.


ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಇನ್ಫ್ಯಾಂಟ್ ಜೀಸಸ್ ಚರ್ಚ್ ಧರ್ಮಗುರುಗಳಾದ ವಂ| ವಲೇರಿಯನ್ ಡಿಸೋಜ,
ಮೊಡಂಕಾಪು ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ,ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ್ ಕುಮಾರ್,ಅಮ್ಟಾಡಿ ಗ್ರಾಮ ಪಂಚಾಯತ್
ಉಪಾಧ್ಯಕ್ಷರಾದ ಮೋಹಿನಿ,ಅಮ್ಟಾಡಿ ಗ್ರಾಮ ಪಂಚಾಯತ್
ಅಭಿವೃದ್ಧಿ ಅಧಿಕಾರಿ ರವಿ,ಕಿನ್ನಿಬೆಟ್ಟು ದ. ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಆರತಿ ಅಮೀನ್, ಅಮ್ಟಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುನಿಲ್ ಕುಮಾರ್, ಯಶವಂತ್ ಶೆಟ್ಟಿ, ನೆಲ್ಸನ್ ಕಿರಣ್ ಪಿಂಟೋ, ಭಾರತೀ ಚೌಟ ಹಾಗೂ ಸುನಿಲ್ ವೇಗಸ್,ಮೊಡಂಕಾಪು ಇನ್ಫ್ಯಾಂಟ್ ಜೀಸಸ್ ಚರ್ಚ್ ನ ಉಪಾಧ್ಯಕ್ಷರು ಮನೋಹರ್,ಮೊಡಂಕಾಪು ಇನ್ ಫೆಂಟ್ ಜೀಸಸ್ ಚರ್ಚ್ ಕಾರ್ಯದರ್ಶಿ ವಂ| ಭ| ರೊಸಿಲ್ಡ್, ಕಾರ್ಮೆಲ್ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ವಂ|ಭ| ನವೀನ ಎ ಸಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮನು ಹೆಚ್ಚಿನ ರೀತಿಯಲ್ಲಿ ಎನ್ ಎಸ್ ಎಸ್ ನಲ್ಲಿ ತೊಡಗಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂಬ ಸಂದೇಶವನ್ನು ನೀಡಿದರು.
ವಂ| ವಲೇರಿಯನ್ ಡಿಸೋಜ, ಧರ್ಮಗುರುಗಳು ಇನ್ಫ್ಯಾಂಟ್ ಜೀಸಸ್ ಚರ್ಚ್, ಆಶೀರ್ವಚನ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಷಫಿಯ ಕಾರ್ಯಕ್ರಮದ ನಿರೂಪಣೆ ಮಾಡಿದರು.
ಮೊಡಂಕಾಪು ಕಾರ್ಮೆಲ್ ಕಾಲೇಜಿನ ಪ್ರಾಂಶುಪಾಲರಾದ
ಡಾ. ಲತಾ ಫೆರ್ನಾಂಡಿಸ್ ಎ ಸಿ, ಸ್ವಾಗತಿಸಿದರು. ರಾಷ್ಟೀಯ ಸೇವಾ ಯೋಜನಾಧಿಕಾರಿ ವಿಜೇತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು