9:59 AM Tuesday5 - May 2026
ಬ್ರೇಕಿಂಗ್ ನ್ಯೂಸ್
ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಚೊಚ್ಚಲ ಸಚಿವ ಸಂಪುಟ: ಯಾರಿಗೆಲ್ಲ ಮಂತ್ರಿ ಸ್ಥಾನ?; ದ.ಕ., ಉಡುಪಿ ಜಿಲ್ಲೆಯಿಂದ ಯಾರಿಗೆ ಅವಕಾಶ?

04/08/2021, 10:07

ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಇಂದು ರಚನೆಯಾಗುವ ಬಹುತೇಕ ಸಾಧ್ಯತೆಗಳಿದ್ದು, ಯಾರೆಲ್ಲ ಡಿಸಿಎಂ ಆಗುತ್ತಾರೆ? ಯಾರಿಗೆಲ್ಲ ಸಚಿವರಾಗುವ ಭಾಗ್ಯ ಒದಗಿ ಬರಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹಬ್ಬಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಚೊಚ್ಚಲ ಸಂಪುಟ ರಚನೆ ಇದಾಗಿದೆ.

2023ರಲ್ಲಿ ಬರಲಿರುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ವರಿಷ್ಠರು ಅಳೆದು ತೂಗಿ ಸಚಿವ ಪಟ್ಟಿ ಸಿದ್ಧಪಡಿಸಿದ್ದಾರೆ. ರಿಪೋರ್ಟರ್ ಕರ್ನಾಟಕಕ್ಕೆ ದೊರೆತ ಮಾಹಿತಿ ಪ್ರಕಾರ ಸಂಭಾವ್ಯ ಸಂಪುಟದಲ್ಲಿ ಯಾರೆಲ್ಲ ಇದ್ದಾರೆ ಎನ್ನುವುದನ್ನು ನೋಡೋಣ.

ಸಂಭಾವ್ಯ ಸಚಿವರು: ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಬಿ.ಶ್ರೀರಾಮುಲು, ಜೆ.ಸಿ.ಮಾಧುಸ್ವಾಮಿ, ಕೆ.ಗೋಪಾಲಯ್ಯ, ಡಾ.ಕೆ.ಸುಧಾಕರ್, ಮುನಿರತ್ನ, ಎಸ್.ಟಿ.ಸೋಮಶೇಖರ್, ಬಿ.ಎ.ಬಸವರಾಜ, ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್, ಪೂರ್ಣೀಮಾ ಶ್ರೀನಿವಾಸ್, ಎಂ.ಟಿ.ಬಿ.ನಾಗರಾಜ್, ಡಾ.ನಾರಾಯಣಗೌಡ, ಪಿ.ರಾಜೀವ್, ವಿ.ಸುನೀಲ್ ಕುಮಾರ್, ಉಮೇಶ್ ಕತ್ತಿ, ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರಾಮದಾಸ್ ಸಂಪುಟ ಸೇರ್ಪಡೆ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು