1:51 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬೊಮ್ಮಾಯಿ ಚೊಚ್ಚಲ ಸಚಿವ ಸಂಪುಟ: ಯಾರಿಗೆಲ್ಲ ಮಂತ್ರಿ ಸ್ಥಾನ?; ದ.ಕ., ಉಡುಪಿ ಜಿಲ್ಲೆಯಿಂದ ಯಾರಿಗೆ ಅವಕಾಶ?

04/08/2021, 10:07

ಬೆಂಗಳೂರು(reporterkarnataka.com): ರಾಜ್ಯ ಸಚಿವ ಸಂಪುಟ ಇಂದು ರಚನೆಯಾಗುವ ಬಹುತೇಕ ಸಾಧ್ಯತೆಗಳಿದ್ದು, ಯಾರೆಲ್ಲ ಡಿಸಿಎಂ ಆಗುತ್ತಾರೆ? ಯಾರಿಗೆಲ್ಲ ಸಚಿವರಾಗುವ ಭಾಗ್ಯ ಒದಗಿ ಬರಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹಬ್ಬಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಚೊಚ್ಚಲ ಸಂಪುಟ ರಚನೆ ಇದಾಗಿದೆ.

2023ರಲ್ಲಿ ಬರಲಿರುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ವರಿಷ್ಠರು ಅಳೆದು ತೂಗಿ ಸಚಿವ ಪಟ್ಟಿ ಸಿದ್ಧಪಡಿಸಿದ್ದಾರೆ. ರಿಪೋರ್ಟರ್ ಕರ್ನಾಟಕಕ್ಕೆ ದೊರೆತ ಮಾಹಿತಿ ಪ್ರಕಾರ ಸಂಭಾವ್ಯ ಸಂಪುಟದಲ್ಲಿ ಯಾರೆಲ್ಲ ಇದ್ದಾರೆ ಎನ್ನುವುದನ್ನು ನೋಡೋಣ.

ಸಂಭಾವ್ಯ ಸಚಿವರು: ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಬಿ.ಶ್ರೀರಾಮುಲು, ಜೆ.ಸಿ.ಮಾಧುಸ್ವಾಮಿ, ಕೆ.ಗೋಪಾಲಯ್ಯ, ಡಾ.ಕೆ.ಸುಧಾಕರ್, ಮುನಿರತ್ನ, ಎಸ್.ಟಿ.ಸೋಮಶೇಖರ್, ಬಿ.ಎ.ಬಸವರಾಜ, ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್, ಪೂರ್ಣೀಮಾ ಶ್ರೀನಿವಾಸ್, ಎಂ.ಟಿ.ಬಿ.ನಾಗರಾಜ್, ಡಾ.ನಾರಾಯಣಗೌಡ, ಪಿ.ರಾಜೀವ್, ವಿ.ಸುನೀಲ್ ಕುಮಾರ್, ಉಮೇಶ್ ಕತ್ತಿ, ಎಂ.ಪಿ.ರೇಣುಕಾಚಾರ್ಯ, ಎಸ್.ಎ.ರಾಮದಾಸ್ ಸಂಪುಟ ಸೇರ್ಪಡೆ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು