2:17 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್

02/12/2023, 21:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಕೀಲರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಅಮಾನತಿಗೊಳಗಾದ 6 ಮಂದಿ ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರು ಶನಿವಾರ ಚಿಕ್ಕಮಗಳೂರು ನಗರದ ಟೌನ್ ಠಾಣೆ ಬಳಿ ಧರಣಿ ನಡೆಸಿದರು.
6 ಮಂದಿ ಪೊಲೀಸರ ವಿರುದ್ದ ಐಪಿಸಿ 307 ಅಡಿ ಪ್ರಕರಣ ದಾಖಲು ಮಾಡಲಾಗಿತ್ತು.
ಓರ್ವ ಪಿಎಸ್ ಐ, ಓರ್ವ ಎಎಸ್ಐ, ಓರ್ವ ಎಚ್.ಸಿ, ಮೂವರು ಪೇದೆಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿತ್ತು.
6 ಮಂದಿ ಪೊಲೀಸರನ್ನು ಬಂಧಿಸುವಂತೆ ಆಗ್ರಹಿಸಿ
ವಕೀಲರ ಸಂಘ ಪ್ರತಿಭಟನೆ ನಡೆಸಿತ್ತು.
ಇಂದು ಅಮಾನತಿಗೊಳಗಾದ ಪೊಲೀಸರ ಕುಟುಂಬದಿಂದ ಸ್ಟೇಷನ್ ಮುಂಭಾಗ ಧರಣಿ ನಡೆಯಿತು. ಆಮಾನತ್ತುಗೊಳಿಸಿದ ಬಗ್ಗೆ ಪೊಲೀಸರ ಕುಟುಂಬಸ್ಥರು ಅಸಮಾಧಾನ ಹೊರಹಾಕಿದರು.
ಹಿರಿಯ ಅಧಿಕಾರಿಗಳಿಂದ ಬೆಂಬಲ ಸಿಗುತ್ತಿಲ್ಲ ಎಂದು ಕುಟುಂಬಸ್ಥರು ಆರೋಪಿದ್ದಾರೆ.

ಕಳೆದ ಗುರುವಾರ ರಾತ್ರಿ ಘಟನೆ ನಡೆದಿದ್ದು, 6 ಮಂದಿ ಪೊಲೀಸರ ಅಮಾನತ್ತು ಮಾಡಿ ಎಸ್ಪಿ ವಿಕ್ರಮ ಅಮಟೆ ಆದೇಶ ಹೊರಡಿಸಿದ್ದರು.
ಪೊಲೀಸರ ವಿರುದ್ದ ಎಫ್ಐಆರ್ ದಾಖಲಾಗಿತ್ತು. ನಿನ್ನೆ ಹೈಕೋರ್ಟ್ ಪ್ರಕರಣದ ಬಗ್ಗೆ ಮಾಹಿತಿ ಪಡೆದಿತ್ತು. ಮಂಗಳವಾರದ ಒಳಗೆ ವರದಿ ಹಾಗೂ ಕ್ರಮದ ಮಾಹಿತಿ ನೀಡುವಂತೆ ಸೂಚನೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು