1:04 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್

02/12/2023, 21:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಕೀಲರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಅಮಾನತಿಗೊಳಗಾದ 6 ಮಂದಿ ಪೊಲೀಸ್ ಸಿಬ್ಬಂದಿಗಳ ಕುಟುಂಬಸ್ಥರು ಶನಿವಾರ ಚಿಕ್ಕಮಗಳೂರು ನಗರದ ಟೌನ್ ಠಾಣೆ ಬಳಿ ಧರಣಿ ನಡೆಸಿದರು.
6 ಮಂದಿ ಪೊಲೀಸರ ವಿರುದ್ದ ಐಪಿಸಿ 307 ಅಡಿ ಪ್ರಕರಣ ದಾಖಲು ಮಾಡಲಾಗಿತ್ತು.
ಓರ್ವ ಪಿಎಸ್ ಐ, ಓರ್ವ ಎಎಸ್ಐ, ಓರ್ವ ಎಚ್.ಸಿ, ಮೂವರು ಪೇದೆಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿತ್ತು.
6 ಮಂದಿ ಪೊಲೀಸರನ್ನು ಬಂಧಿಸುವಂತೆ ಆಗ್ರಹಿಸಿ
ವಕೀಲರ ಸಂಘ ಪ್ರತಿಭಟನೆ ನಡೆಸಿತ್ತು.
ಇಂದು ಅಮಾನತಿಗೊಳಗಾದ ಪೊಲೀಸರ ಕುಟುಂಬದಿಂದ ಸ್ಟೇಷನ್ ಮುಂಭಾಗ ಧರಣಿ ನಡೆಯಿತು. ಆಮಾನತ್ತುಗೊಳಿಸಿದ ಬಗ್ಗೆ ಪೊಲೀಸರ ಕುಟುಂಬಸ್ಥರು ಅಸಮಾಧಾನ ಹೊರಹಾಕಿದರು.
ಹಿರಿಯ ಅಧಿಕಾರಿಗಳಿಂದ ಬೆಂಬಲ ಸಿಗುತ್ತಿಲ್ಲ ಎಂದು ಕುಟುಂಬಸ್ಥರು ಆರೋಪಿದ್ದಾರೆ.

ಕಳೆದ ಗುರುವಾರ ರಾತ್ರಿ ಘಟನೆ ನಡೆದಿದ್ದು, 6 ಮಂದಿ ಪೊಲೀಸರ ಅಮಾನತ್ತು ಮಾಡಿ ಎಸ್ಪಿ ವಿಕ್ರಮ ಅಮಟೆ ಆದೇಶ ಹೊರಡಿಸಿದ್ದರು.
ಪೊಲೀಸರ ವಿರುದ್ದ ಎಫ್ಐಆರ್ ದಾಖಲಾಗಿತ್ತು. ನಿನ್ನೆ ಹೈಕೋರ್ಟ್ ಪ್ರಕರಣದ ಬಗ್ಗೆ ಮಾಹಿತಿ ಪಡೆದಿತ್ತು. ಮಂಗಳವಾರದ ಒಳಗೆ ವರದಿ ಹಾಗೂ ಕ್ರಮದ ಮಾಹಿತಿ ನೀಡುವಂತೆ ಸೂಚನೆ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು