5:55 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕುಂಜೂರು ಪಂಜ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷ್ಮೀ ಪೂಜೆ: ಅನ್ನದಾನ ರೂವಾರಿ ಕಾವ್ಯಶ್ರೀ ಲೋಕೇಶ್ ಬಲ್ಯಾಯರಿಗೆ ಸನ್ಮಾನ

04/12/2023, 10:10

ಪುತ್ತೂರು(reporterkarnataka.com): ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿ ವತಿಯಿಂದ ಪುತ್ತೂರು ಕುಂಜೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಶ್ರೀ ಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆಯ ಅನ್ನಸಂತರ್ಪಣೆ ರೂವಾರಿಯಾದ ಕಾವ್ಯ ಶ್ರೀ ಲೋಕೇಶ್ ಬಲ್ಯಾಯ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಪುತ್ತಿಲ ಪರಿವಾರದ ಸ್ಥಾಪಕಾಧ್ಯಕ್ಷ ಅರುಣ್ ಪುತ್ತಿಲ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಕೋರಿದರು. ಸಭಾಧ್ಯಕ್ಷತೆ ಯನ್ನು ಸಂಟ್ಯಾರು ವಿಶ್ವನಾಥ ಗೌಡ ಜಿ. ವಹಿಸಿದ್ದರು.
ಮಂಗಳೂರು ಮಂಗಳಾದೇವಿ ವಾರಿಣಿ ನಾಗರಾಜ್ ಧಾರ್ಮಿಕ ಭಾಷಣ ನಡೆಸಿದರು.

ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತ, ಪ್ರಗತಿಪರ ಕೃಷಿಕ ಬಿ. ರಾಮ್ ಭಟ್ ಬಂಗಾರಡ್ಕ, ಹಾಲು ಒಕ್ಕೂಟ ಸಮಿತಿಯ ರಾಮಚಂದ್ರ ಪ್ರಭು ದೇವಸ್ಯ, ಪ್ರಗತಿಪರ ಕೃಷಿಕ ಗೋಪಾಲ ಭಟ್, ಕುಂಜೂರು ಪಂಜ, ಪುತ್ತಿಲ ಪರಿವಾರದ ಸುಬ್ರಮಣ್ಯ ವಾಣಿ ಬಲ್ಯಾಯ, ವರಮಹಾಲಕ್ಷ್ಮಿ ಪೂಜಾ ಸಮಿತಿ ಮಾಜಿ ಅಧ್ಯಕ್ಷ ಉಮಾವತಿ ಪುರಂದರ ರೈ ಗೆಣಸಿನಕುಮೇರು ಮತ್ತಿರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು