2:36 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟ: ಕೋಟ, ಅಂಗಾರ, ಸುನಿಲ್ ಸಹಿತ 29 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ

04/08/2021, 15:00

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್

ಗೆಹಲೋಟ್  ಅವರು 29 ಮಂದಿ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿ.ಶ್ರೀ ರಾಮುಲು, ಉಮೇಶ್ ಕತ್ತಿ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಬೈರತಿ‌ ಬಸವರಾಜ, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಶಶಿಕಲಾ ಜೊಲ್ಲೆ, ಕೆಸಿ ನಾರಾಯಣ್ ಗೌಡ, ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಮುನಿರತ್ನ, ಎಂ.ಟಿ.ಬಿ ನಾಗರಾಜ್, ಗೋಪಾಲಯ್ಯ, ಮಾಧುಸ್ವಾಮಿ, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಎಸ್. ಅಂಗಾರ, ಆನಂದ್ ಸಿಂಗ್, ಸಿ. ಸಿ‌. ಪಾಟೀಲ್, ಬಿ.ಸಿ. ನಾಗೇಶ್ ಅವರು ಪ್ರತಿಜ್ಞೆ ಸ್ವೀಕರಿಸಿದರು.

ಹಳೆಯ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್ ಮತ್ತು ಲಕ್ಷಣ ಸವದಿಗೆ ಈ ಬಾರಿ ಮಂತ್ರಿ ಸ್ಥಾನವಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು