12:59 PM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸಂಪುಟ: ಕೋಟ, ಅಂಗಾರ, ಸುನಿಲ್ ಸಹಿತ 29 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ

04/08/2021, 15:00

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್

ಗೆಹಲೋಟ್  ಅವರು 29 ಮಂದಿ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಅರವಿಂದ ಲಿಂಬಾವಳಿ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಿ.ಶ್ರೀ ರಾಮುಲು, ಉಮೇಶ್ ಕತ್ತಿ, ಎಸ್.ಟಿ.ಸೋಮಶೇಖರ್, ಡಾ.ಕೆ.ಸುಧಾಕರ್, ಬೈರತಿ‌ ಬಸವರಾಜ, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ಶಶಿಕಲಾ ಜೊಲ್ಲೆ, ಕೆಸಿ ನಾರಾಯಣ್ ಗೌಡ, ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಮುನಿರತ್ನ, ಎಂ.ಟಿ.ಬಿ ನಾಗರಾಜ್, ಗೋಪಾಲಯ್ಯ, ಮಾಧುಸ್ವಾಮಿ, ಹಾಲಪ್ಪ ಆಚಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಕೋಟಾ ಶ್ರೀನಿವಾಸ ಪೂಜಾರಿ, ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಎಸ್. ಅಂಗಾರ, ಆನಂದ್ ಸಿಂಗ್, ಸಿ. ಸಿ‌. ಪಾಟೀಲ್, ಬಿ.ಸಿ. ನಾಗೇಶ್ ಅವರು ಪ್ರತಿಜ್ಞೆ ಸ್ವೀಕರಿಸಿದರು.

ಹಳೆಯ ಒಟ್ಟು ಏಳು ಮಂದಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಆರ್.ಶಂಕರ್, ಸಿ.ಪಿ.ಯೋಗೇಶ್ವರ್, ಅರವಿಂದ್ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್ ಕುಮಾರ್, ಜಗದೀಶ್ ಶೆಟ್ಟರ್ ಮತ್ತು ಲಕ್ಷಣ ಸವದಿಗೆ ಈ ಬಾರಿ ಮಂತ್ರಿ ಸ್ಥಾನವಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು