12:20 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆ್ಯಸಿಡ್ ದಾಳಿ: ವ್ಯಕ್ತಿಯ ಕಣ್ಣಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

05/12/2023, 12:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ಬೊಗಳಿದಕ್ಕೆ ಮಾಲೀಕರ ಮೇಲೆ ಪಕ್ಕದ್ಮನೆಯವ
ಆ್ಯಸಿಡ್ ದಾಳಿ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ.

ಸಾಕಿದ ನಾಯಿ ಬೊಗಳಿದ್ದಕ್ಕೆ ಸುಂದರರಾಜ್ ಅವರು ನಾಯಿಗೆ ಬೈದಿದ್ದಾರೆ. ಪಕ್ಕದ್ಮನೆಯ ಜೇಮ್ಸ್ ತನಗೆ ಬೈಯುತ್ತಿದ್ದಾನೆ ಎಂದು ತಿಳಿದು ಆ್ಯಸಿಡ್ ದಾಳಿ ನಡೆಸಿದ್ದಾನೆ.
ಆಸಿಡ್ ದಾಳಿಗೊಳಗಾದ ಸುಂದರರಾಜ್ ಅವರಿಗೆ ಗಂಭೀರ ಗಾಯಗಳಾಗಿವೆ.
ಎಡಗಣ್ಣಿಗೆ ತೀವ್ರ ಗಾಯವಾಗಿವೆ. ಕಣ್ಣಿನ ಪದರ ಬದಲಿಸುವಂತೆ ವೈದ್ಯರ ಸೂಚಿಸಿದ್ದಾರೆ. ಗಾಯಾಳು ಸುಂದರ್ ರಾಜ್ ಅವರು
ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೇಮ್ಸ್ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು