7:31 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ : ಕಾನೂನು ಕ್ರಮಕ್ಕೆ ತಹಶೀಲ್ದಾರ್ ಮನವಿ

04/08/2021, 18:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಶಿಕ್ಷಣ ಸಂಘಟನೆ  ಪ್ರಧಾನ ಕಾರ್ಯದರ್ಶಿ ಡಿ.
ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಸ್ಕಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಅವರಿಗೆ ಮನಿ ಪತ್ರ ಸಲ್ಲಿಸಿದರು. 

29ರಂದು ರಾತ್ರಿ 9:00 ಶಿಕ್ಷಣ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ಶಿವಕುಮಾರ್ ಅವರ ಮೇಲೆ  4 ಮಂದಿ ಅಪರಿಚಿತ  ವ್ಯಕ್ತಿಗಳು ಹಲ್ಲೆ ಮಾಡಿ ಘಟನೆ ಅತ್ಯಂತ ಖಂಡನೀಯ. ಸಮಾಜದ ಸರ್ವತೋಮುಖ ಬೆಳವಣಿಗೆ ಅಂದರೆ ಅಭಿವೃದ್ಧಿ ಆಗಬೇಕಾದರೆ ಶೈಕ್ಷಣಿಕವಾಗಿ ಪ್ರಗತಿಯಾದಾಗ ಮಾತ್ರ ಈ ನಾಡು ಪ್ರಗತಿ ಹೊಂದಲು ಸಾಧ್ಯ. ಈ  ಹಿನ್ನೆಲೆಯಲ್ಲಿ ಈ ನಾಡಿನ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಹಗಲಿರುಳು ಶ್ರಮಿಸುತ್ತಿರುವ ಬ್ಲಾಸಮ್ ಶಾಲೆಯ ಮುಖ್ಯಸ್ಥರು ಹಾಗೂ ಕ್ಯಾಮ್ಸ್ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆಯ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿ. ಶಿವಕುಮಾರ್ ಅವರಿಗೆ ಸೂಕ್ತ ಭದ್ರತೆಯನ್ನು ನೀಡಿ ಮುಂದೆ ಇತರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ವೈದ್ಯಾಧಿಕಾರಿಗಳಿಗೆ ನೀಡಿರುವ ಭದ್ರತೆಯಂಥ ನಮ್ಮ ರಾಜ್ಯದ ಕಾಶಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಭದ್ರತೆಯನ್ನು ಒದಗಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ ಎಂದು ಶಿಕ್ಷಕರು ಮಲ್ಲಿಕಾರ್ಜುನ್ ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಮಲ್ಲಿಕಾರ್ಜುನ್ ಹರವಿ ಸಿದ್ದರಾಮಯ್ಯ ಗಟ್ಟಿ ಮಠ, ಮಲ್ಲಿಕಾರ್ಜುನ ಹಿರೇಮಠ, ಶರಣಬಸವ, ವೆಂಕಟೇಶ್ವರ, ವೀರೇಶ್ ಬಾಲಾಜಿ ಸಿಂಗ್, ಶರಣೆಗೌಡ ಗದ್ದಿ, ಮಂಜುನಾಥ್ ಸ್ವಾಮಿ ಸೇರಿದಂತೆ ಇನ್ನಿತರ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು