2:36 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ : ಕಾನೂನು ಕ್ರಮಕ್ಕೆ ತಹಶೀಲ್ದಾರ್ ಮನವಿ

04/08/2021, 18:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಶಿಕ್ಷಣ ಸಂಘಟನೆ  ಪ್ರಧಾನ ಕಾರ್ಯದರ್ಶಿ ಡಿ.
ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಸ್ಕಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಅವರಿಗೆ ಮನಿ ಪತ್ರ ಸಲ್ಲಿಸಿದರು. 

29ರಂದು ರಾತ್ರಿ 9:00 ಶಿಕ್ಷಣ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ಶಿವಕುಮಾರ್ ಅವರ ಮೇಲೆ  4 ಮಂದಿ ಅಪರಿಚಿತ  ವ್ಯಕ್ತಿಗಳು ಹಲ್ಲೆ ಮಾಡಿ ಘಟನೆ ಅತ್ಯಂತ ಖಂಡನೀಯ. ಸಮಾಜದ ಸರ್ವತೋಮುಖ ಬೆಳವಣಿಗೆ ಅಂದರೆ ಅಭಿವೃದ್ಧಿ ಆಗಬೇಕಾದರೆ ಶೈಕ್ಷಣಿಕವಾಗಿ ಪ್ರಗತಿಯಾದಾಗ ಮಾತ್ರ ಈ ನಾಡು ಪ್ರಗತಿ ಹೊಂದಲು ಸಾಧ್ಯ. ಈ  ಹಿನ್ನೆಲೆಯಲ್ಲಿ ಈ ನಾಡಿನ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಹಗಲಿರುಳು ಶ್ರಮಿಸುತ್ತಿರುವ ಬ್ಲಾಸಮ್ ಶಾಲೆಯ ಮುಖ್ಯಸ್ಥರು ಹಾಗೂ ಕ್ಯಾಮ್ಸ್ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆಯ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿ. ಶಿವಕುಮಾರ್ ಅವರಿಗೆ ಸೂಕ್ತ ಭದ್ರತೆಯನ್ನು ನೀಡಿ ಮುಂದೆ ಇತರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ವೈದ್ಯಾಧಿಕಾರಿಗಳಿಗೆ ನೀಡಿರುವ ಭದ್ರತೆಯಂಥ ನಮ್ಮ ರಾಜ್ಯದ ಕಾಶಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಭದ್ರತೆಯನ್ನು ಒದಗಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ ಎಂದು ಶಿಕ್ಷಕರು ಮಲ್ಲಿಕಾರ್ಜುನ್ ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಮಲ್ಲಿಕಾರ್ಜುನ್ ಹರವಿ ಸಿದ್ದರಾಮಯ್ಯ ಗಟ್ಟಿ ಮಠ, ಮಲ್ಲಿಕಾರ್ಜುನ ಹಿರೇಮಠ, ಶರಣಬಸವ, ವೆಂಕಟೇಶ್ವರ, ವೀರೇಶ್ ಬಾಲಾಜಿ ಸಿಂಗ್, ಶರಣೆಗೌಡ ಗದ್ದಿ, ಮಂಜುನಾಥ್ ಸ್ವಾಮಿ ಸೇರಿದಂತೆ ಇನ್ನಿತರ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು