9:25 PM Sunday22 - March 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದ ಯುವಕ ಮಿಸ್ಸಿಂಗ್; ಬೈಕ್, ಟೀ ಶರ್ಟ್, ಮೊಬೈಲ್ ಪತ್ತೆ; ಶೋಧ ಕಾರ್ಯ ಆರಂಭ

09/12/2023, 10:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕ ಮಿಸ್ಸಿಂಗ್
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ.
ದುರ್ಗದಹಳ್ಳಿಯ ಗುಡ್ಡದಲ್ಲಿರೋ ರಾಣಿಝರಿ ಪಾಯಿಂಟ್ ಗೆ ಭರತ್ ಟ್ರಕ್ಕಿಂಗ್ ಬಂದಿದ್ದಾರೆ. ರಾಣಿಝರಿ ಪಾಯಿಂಟ್ ನಲ್ಲಿ ಭರತ್ ಬೈಕ್ ನಿಲ್ಲಿಸಿದ್ದಾರೆ. ಗುಡ್ಡದ ತುದಿಯಲ್ಲಿ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿದೆ. ಬಿಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್ ಅವರಿಗೆ 3 ತಿಂಗಳ ಸಂಬಳ ನೀಡಿ ಕಂಪನಿ ಕೆಲಸದಿಂದ ತೆಗೆದುಹಾಕಿದೆ ಎನ್ನಲಾಗಿದೆ.


ಬೆಂಗಳೂರಿನಿಂದ ಹಾರ್ನೆಟ್ ಬೈಕ್ ನಲ್ಲಿ ಬಂದಿದ್ದ ಭರತ್
ದುರ್ಗದಹಳ್ಳಿಗೆ ಬಂದಿದ್ದರು. ಮೊನ್ನೆಯಿಂದ ಮಿಸ್ಸಿಂಗ್ ಆಗಿದ್ದಾರೆ. ಬೆಂಗಳೂರಿನಿಂದ ಭರತ್ ನನ್ನ ಹುಡುಕಿಕೊಂಡು ಪೋಷಕರು ಬಂಧಿದ್ದಾರೆ. ಶೋಧ ಕಾರ್ಯಾಚರಣೆ ಆರಂಭಗೊಂಡಿದೆ.
ಬಾಳೂರು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಹುಡುಕಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು