1:31 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದ ಯುವಕ ಮಿಸ್ಸಿಂಗ್; ಬೈಕ್, ಟೀ ಶರ್ಟ್, ಮೊಬೈಲ್ ಪತ್ತೆ; ಶೋಧ ಕಾರ್ಯ ಆರಂಭ

09/12/2023, 10:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕ ಮಿಸ್ಸಿಂಗ್
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ.
ದುರ್ಗದಹಳ್ಳಿಯ ಗುಡ್ಡದಲ್ಲಿರೋ ರಾಣಿಝರಿ ಪಾಯಿಂಟ್ ಗೆ ಭರತ್ ಟ್ರಕ್ಕಿಂಗ್ ಬಂದಿದ್ದಾರೆ. ರಾಣಿಝರಿ ಪಾಯಿಂಟ್ ನಲ್ಲಿ ಭರತ್ ಬೈಕ್ ನಿಲ್ಲಿಸಿದ್ದಾರೆ. ಗುಡ್ಡದ ತುದಿಯಲ್ಲಿ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿದೆ. ಬಿಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್ ಅವರಿಗೆ 3 ತಿಂಗಳ ಸಂಬಳ ನೀಡಿ ಕಂಪನಿ ಕೆಲಸದಿಂದ ತೆಗೆದುಹಾಕಿದೆ ಎನ್ನಲಾಗಿದೆ.


ಬೆಂಗಳೂರಿನಿಂದ ಹಾರ್ನೆಟ್ ಬೈಕ್ ನಲ್ಲಿ ಬಂದಿದ್ದ ಭರತ್
ದುರ್ಗದಹಳ್ಳಿಗೆ ಬಂದಿದ್ದರು. ಮೊನ್ನೆಯಿಂದ ಮಿಸ್ಸಿಂಗ್ ಆಗಿದ್ದಾರೆ. ಬೆಂಗಳೂರಿನಿಂದ ಭರತ್ ನನ್ನ ಹುಡುಕಿಕೊಂಡು ಪೋಷಕರು ಬಂಧಿದ್ದಾರೆ. ಶೋಧ ಕಾರ್ಯಾಚರಣೆ ಆರಂಭಗೊಂಡಿದೆ.
ಬಾಳೂರು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಹುಡುಕಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು