7:39 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದ ಯುವಕ ಮಿಸ್ಸಿಂಗ್; ಬೈಕ್, ಟೀ ಶರ್ಟ್, ಮೊಬೈಲ್ ಪತ್ತೆ; ಶೋಧ ಕಾರ್ಯ ಆರಂಭ

09/12/2023, 10:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕ ಮಿಸ್ಸಿಂಗ್
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ.
ದುರ್ಗದಹಳ್ಳಿಯ ಗುಡ್ಡದಲ್ಲಿರೋ ರಾಣಿಝರಿ ಪಾಯಿಂಟ್ ಗೆ ಭರತ್ ಟ್ರಕ್ಕಿಂಗ್ ಬಂದಿದ್ದಾರೆ. ರಾಣಿಝರಿ ಪಾಯಿಂಟ್ ನಲ್ಲಿ ಭರತ್ ಬೈಕ್ ನಿಲ್ಲಿಸಿದ್ದಾರೆ. ಗುಡ್ಡದ ತುದಿಯಲ್ಲಿ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿದೆ. ಬಿಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್ ಅವರಿಗೆ 3 ತಿಂಗಳ ಸಂಬಳ ನೀಡಿ ಕಂಪನಿ ಕೆಲಸದಿಂದ ತೆಗೆದುಹಾಕಿದೆ ಎನ್ನಲಾಗಿದೆ.


ಬೆಂಗಳೂರಿನಿಂದ ಹಾರ್ನೆಟ್ ಬೈಕ್ ನಲ್ಲಿ ಬಂದಿದ್ದ ಭರತ್
ದುರ್ಗದಹಳ್ಳಿಗೆ ಬಂದಿದ್ದರು. ಮೊನ್ನೆಯಿಂದ ಮಿಸ್ಸಿಂಗ್ ಆಗಿದ್ದಾರೆ. ಬೆಂಗಳೂರಿನಿಂದ ಭರತ್ ನನ್ನ ಹುಡುಕಿಕೊಂಡು ಪೋಷಕರು ಬಂಧಿದ್ದಾರೆ. ಶೋಧ ಕಾರ್ಯಾಚರಣೆ ಆರಂಭಗೊಂಡಿದೆ.
ಬಾಳೂರು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಹುಡುಕಾಟ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು