5:58 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಸೇವೆ ಆಟಗಳು: ಇಂದು ಎಲ್ಲೆಲ್ಲಿ?

12/12/2023, 00:37

ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ
ಆರೂ ಮೇಳಗಳ ಸೇವೆ ಆಟಗಳು ಇಂದು ಈ ಕೆಳಗಿನ ಸ್ಥಳಗಳಲ್ಲಿ ನಡೆಯಲಿವೆ.

*ದಿನಾಂಕ: 12.12.2023*

*ಹತ್ತು ಸಮಸ್ತರು ರಂಗನಪಲ್ಕೆ, ಬೈಲೂರು, ಕಾರ್ಕಳ

*ಶೋಭಾ ಕೃಷ್ಣ ಶೆಟ್ಟಿ, ಉರ್ವಸ್ಟೋರು, ಶ್ರೀ ಮಹಾಗಣಪತಿ ದೇವಸ್ಥಾನ

*ರವಿ ಗೌಡ, ವಳಲಂಬೆ ಮನೆ, ಗುತ್ತಿಗಾರು, ವಳಲಂಬೆ ದೇವಸ್ಥಾನದಲ್ಲಿ

*ಹರೀಶ್ ಪೂಜಾರಿ, ಉಲ್ಲಂಜೆ, ಕೊರಗಜ್ಜ ಮಂತ್ರದೇವತೆ ಸನ್ನಿದಿ, ಉಲ್ಲಂಜೆ, ಕಟೀಲು

*ಮುಕುಂದ ಪ್ರಭು, `ಶ್ರೀನಿವಾಸ ನಿಲಯ’, ಹೊಸೂರು ಗ್ರಾಮ, ಕರ್ಜೆ ಉಡುಪಿ – ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ

*ಪ್ರವೀಣ್ ಶೆಟ್ಟಿ, `ಅಂಬಾ ನಿವಾಸ’ ಮಂಜುಶ್ರೀ ನಗರ, ಮಾರೂರು ವಯಾ ಮೂಡಬಿದ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು