7:54 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಸೇವೆ ಆಟಗಳು: ಇಂದು ಎಲ್ಲೆಲ್ಲಿ?

12/12/2023, 00:37

ಮಂಗಳೂರು(reporterkarnataka.com): ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ
ಆರೂ ಮೇಳಗಳ ಸೇವೆ ಆಟಗಳು ಇಂದು ಈ ಕೆಳಗಿನ ಸ್ಥಳಗಳಲ್ಲಿ ನಡೆಯಲಿವೆ.

*ದಿನಾಂಕ: 12.12.2023*

*ಹತ್ತು ಸಮಸ್ತರು ರಂಗನಪಲ್ಕೆ, ಬೈಲೂರು, ಕಾರ್ಕಳ

*ಶೋಭಾ ಕೃಷ್ಣ ಶೆಟ್ಟಿ, ಉರ್ವಸ್ಟೋರು, ಶ್ರೀ ಮಹಾಗಣಪತಿ ದೇವಸ್ಥಾನ

*ರವಿ ಗೌಡ, ವಳಲಂಬೆ ಮನೆ, ಗುತ್ತಿಗಾರು, ವಳಲಂಬೆ ದೇವಸ್ಥಾನದಲ್ಲಿ

*ಹರೀಶ್ ಪೂಜಾರಿ, ಉಲ್ಲಂಜೆ, ಕೊರಗಜ್ಜ ಮಂತ್ರದೇವತೆ ಸನ್ನಿದಿ, ಉಲ್ಲಂಜೆ, ಕಟೀಲು

*ಮುಕುಂದ ಪ್ರಭು, `ಶ್ರೀನಿವಾಸ ನಿಲಯ’, ಹೊಸೂರು ಗ್ರಾಮ, ಕರ್ಜೆ ಉಡುಪಿ – ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ

*ಪ್ರವೀಣ್ ಶೆಟ್ಟಿ, `ಅಂಬಾ ನಿವಾಸ’ ಮಂಜುಶ್ರೀ ನಗರ, ಮಾರೂರು ವಯಾ ಮೂಡಬಿದ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು