5:52 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಕೂಡ್ಲಿಗಿ ಗಡಿ ಗ್ರಾಮಗಳ ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್

12/12/2023, 19:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಕೂಡ್ಲಿಗಿ ತಾಲೂಕಿನ ಕಟ್ಟಕಡೆಯ ಗಡಿಗ್ರಾಮಗಳ ಜನರು ಅಭಿವೃದ್ಧಿಯಿಂದ ವಂಚಿತವಾಗಿರುವುದರ ಕುರಿತು
ಶಾಸಕ ಡಾ. ಶ್ರೀನಿವಾಸ್ ಎನ್. ಟಿ. ಅವರು ಬೆಳಗಾವಿ ಅಧಿವೇಶನದಲ್ಲಿ  ಪ್ರಸ್ತಾಪಿಸಿ   ಸರ್ಕಾರದ ಗಮನ ಸೆಳೆದರು. ಕಲ್ಯಾಣ ಕರ್ನಾಟಕದ  ಅನುದಾನ ಹಂಚಿಕೆಯ ಅಸಮಾನತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಶಾಸಕರು ಅಧಿವೇಶನದಲ್ಲಿ ನಂಜುಂಡಪ್ಪ ವರದಿ ಚರ್ಚೆಯ ವೇಳೆ, ತಮಗೆ ದೊರೆತ ಅಲ್ಪ ಸಮಯಾವಕಾಶದಲ್ಲಿಯೇ ಸರ್ಕಾರವನ್ನು ಆಗ್ರಹಿಸಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಕೂಡ್ಲಿಗಿ ತಾಲೂಕು ವಂಚಿತವಾಗಿದೆ. ನಂಜುಂಡಪ್ಪ ವರದಿಯನ್ನು ಜಾರಿ ಮಾಡಲು ಸರ್ಕಾರವನ್ನು  ಒತ್ತಾಯಿಸಿದರು.


ಅವರು ಮಾತನಾಡಿ, ಕೂಡ್ಲಿಗಿ ತಾಲೂಕಿನ ಕಟ್ಟ ಕಡೆಯ ಗಡಿ ಗ್ರಾಮಗಳ ವಿದ್ಯಾರ್ಥಿಗಳು 371 ಜೆ ಅನ್ವಯ ಪಡೆದುಕೊಳ್ಳಬೇಕಾದ ಸವಲತ್ತುಗಳಿಂದ  ವಂಚಿತರಾಗುತ್ತಿರುವ  ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು