5:51 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಕೂಡ್ಲಿಗಿ ಗಡಿ ಗ್ರಾಮಗಳ ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಡಾ.ಎನ್.ಟಿ.ಶ್ರೀನಿವಾಸ್

12/12/2023, 19:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಕೂಡ್ಲಿಗಿ ತಾಲೂಕಿನ ಕಟ್ಟಕಡೆಯ ಗಡಿಗ್ರಾಮಗಳ ಜನರು ಅಭಿವೃದ್ಧಿಯಿಂದ ವಂಚಿತವಾಗಿರುವುದರ ಕುರಿತು
ಶಾಸಕ ಡಾ. ಶ್ರೀನಿವಾಸ್ ಎನ್. ಟಿ. ಅವರು ಬೆಳಗಾವಿ ಅಧಿವೇಶನದಲ್ಲಿ  ಪ್ರಸ್ತಾಪಿಸಿ   ಸರ್ಕಾರದ ಗಮನ ಸೆಳೆದರು. ಕಲ್ಯಾಣ ಕರ್ನಾಟಕದ  ಅನುದಾನ ಹಂಚಿಕೆಯ ಅಸಮಾನತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಶಾಸಕರು ಅಧಿವೇಶನದಲ್ಲಿ ನಂಜುಂಡಪ್ಪ ವರದಿ ಚರ್ಚೆಯ ವೇಳೆ, ತಮಗೆ ದೊರೆತ ಅಲ್ಪ ಸಮಯಾವಕಾಶದಲ್ಲಿಯೇ ಸರ್ಕಾರವನ್ನು ಆಗ್ರಹಿಸಿದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಕೂಡ್ಲಿಗಿ ತಾಲೂಕು ವಂಚಿತವಾಗಿದೆ. ನಂಜುಂಡಪ್ಪ ವರದಿಯನ್ನು ಜಾರಿ ಮಾಡಲು ಸರ್ಕಾರವನ್ನು  ಒತ್ತಾಯಿಸಿದರು.


ಅವರು ಮಾತನಾಡಿ, ಕೂಡ್ಲಿಗಿ ತಾಲೂಕಿನ ಕಟ್ಟ ಕಡೆಯ ಗಡಿ ಗ್ರಾಮಗಳ ವಿದ್ಯಾರ್ಥಿಗಳು 371 ಜೆ ಅನ್ವಯ ಪಡೆದುಕೊಳ್ಳಬೇಕಾದ ಸವಲತ್ತುಗಳಿಂದ  ವಂಚಿತರಾಗುತ್ತಿರುವ  ಸಂಕಷ್ಟಗಳನ್ನು ಸದನದಲ್ಲಿ ಪ್ರಸ್ತಾಪಿಸಿದರು.‌

ಇತ್ತೀಚಿನ ಸುದ್ದಿ

ಜಾಹೀರಾತು