12:47 AM Friday15 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ವಕೀಲರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ: ವಕೀಲರ ಹಿತರಕ್ಷಣೆ ಕಾಯ್ದೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಅಕ್ರೋಶ

13/12/2023, 21:13

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಾಜ್ಯ ಸರ್ಕಾರ ಬೆಳಗಾವಿಯ ಅಧಿವೇಶನದಲ್ಲಿ ವಕೀಲರ ಹಿತದೃಷ್ಟಿ ಸಂರಕ್ಷಣಾ ಮಸೂದೆಯು ನಾಮಕಾವಸ್ಥೆ ಕಾಯಿದೆಯಾಗಿದೆ.
ಈ ಕಾಯ್ದೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದರು.
ಇತ್ತೀಚಿನ ದಿನಗಳಲ್ಲಿ ವಕೀಲರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿದೆ. ಮೊನ್ನೆ ಕಲ್ಬುರ್ಗಿಯಲ್ಲಿ ನಡೆದ ವಕೀಲರ ಹತ್ಯೆಯು ಇದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.
ರಾಜ್ಯ ಸರ್ಕಾರ ಮಸೂದೆಯಲ್ಲಿ ಜಾರಿಗೆ ತಂದಿರುವುದು ಕಣ್ಣು ಒರೆಸುವ ತಂತ್ರವಾಗಿದೆ ಆರೋಪಿಯು ತಪ್ಪಿಸಿಕೊಳ್ಳುವ ಜಾಮೀನು ಸಹಿತ ಕಾನೂನಾಗಿದೆ. ವಕೀಲರ ಸಂರಕ್ಷಣೆ ಕಾಯಿದೆಯು ಬಲಿಷ್ಠ ಮಸೂದೆಯಾಗಿ ರಾಜ್ಯ ಸರ್ಕಾರವು ಕಾನೂನು ಜಾರಿಗೆ ತರಬೇಕು.ಇಲ್ಲದಿದ್ದರೆ ನಾವು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳುತ್ತವೆ.


ಹಾಗೆಯೇ ನ್ಯಾಯಾಂಗದ ಕಾರ್ಯಕಲಾಪವನ್ನು ಅನಿರ್ದಿಷ್ಟದ ಅವಧಿವರೆಗೂ ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತೇವೆ.
ಬಲಿಷ್ಠವಾದ ಕಾಯಿದೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಸುರೇಶ್ ಹಾಗೂ ಹಿರಿಯ ಮತ್ತು ಕಿರಿಯ ವಕೀಲರು ಅನಿರ್ದಿಷ್ಟ ಅವಧಿ ಪ್ರತಿಭಟನೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು