9:47 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ದತ್ತಜಯಂತಿಗೆ ಚಾಲನೆ: ಸಿ.ಟಿ. ರವಿ ಸಹಿತ 4 ಸಾವಿರಕ್ಕೂ ಹೆಚ್ಚು ದತ್ತ ಭಕ್ತರಿಂದ ಮಾಲಾಧಾರಣೆ; 25ರಂದು ಶೋಭಾಯಾತ್ರೆ

17/12/2023, 16:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterKarnataka@gmail.com

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದಲ್ಲಿ
ಕಾಫಿನಾಡ ದತ್ತಜಯಂತಿಗೆ ಮಾಲಾಧಾರಣೆ ಮೂಲಕ ಭಾನುವಾರ ಅಧಿಕೃತ ಚಾಲನೆ ನೀಡಲಾಯಿತು.
ಚಿಕ್ಕಮಗಳೂರಿನ ಕಾಮಧೇನು ಗಣಪತಿ ದೇಗುಲದಲ್ಲಿ ನೂರಾರು ಮಂದಿ ಮಾಲಾಧಾರಣೆ ಮಾಡಿದರು. ಮಾಜಿ ಶಾಸಕ ಸಿ.ಟಿ.ರವಿ ಅವರು ಈ ಸಂದರ್ಭದಲ್ಲಿ ಮಾಲಾಧಾರಣೆ ಮಾಡಿದರು.
ಜಿಲ್ಲಾದ್ಯಂತ 4 ಸಾವಿರಕ್ಕೂ ಅಧಿಕ ದತ್ತ ಭಕ್ತರು ಮಾಲಾಧಾರಣೆ ಮಾಡಿದರು.


ಇಂದಿನಿಂದ 10 ದಿನಗಳ ಕಾಲ ದತ್ತಜಯಂತಿ ಉತ್ಸವ ನಡೆಯಲಿದೆ. 24ರಂದು ಅನುಸೂಯ ಜಯಂತಿ, 25ಕ್ಕೆ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. 26ರಂದು 20 ಸಾವಿರಕ್ಕೂ ಅಧಿಕ ಭಕ್ತರಿಂದ ದತ್ತಪಾದುಕೆ ದರ್ಶನ ನಡೆಯಲಿದೆ. ಮುಂಜಾಗೃತ ಕ್ರಮವಾಗಿ 22 ರಿಂದ 26ರವರೆಗೆ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು