7:42 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: 49ನೇ ರಾಜ್ಯ, 8ನೇ ಅಂತಾರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ

17/12/2023, 20:19

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್‌ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ನಗರದ ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್‌ನಲ್ಲಿ ನಡೆಯುತ್ತಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ. ಭಾಗವಹಿಸಿದ್ದರು.


ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್,
ಐಡಿಎ ರಾಷ್ಟ್ರೀಯ ಅಧ್ಯಕ್ಷ ಡಾ. ರಾಜೀವ್ ಕುಮಾರ್ ಚುಗ್, ರಾಷ್ಟ್ರೀಯ ಉಪಾಧ್ಯಕ್ಷ ಡಾ.ಶಿವಶರಣ್ ಶೆಟ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಅಶೋಕ್ ಡಿ.ದೋಬ್ಲೆ,ಐಡಿಎ ರಾಜ್ಯಾಧ್ಯಕ್ಷ ಡಾ.ರಾಮಮೂರ್ತಿ ಟಿ.ಕೆ.,ಆರ್ಗನೈಸಿಂಗ್ ಕಮಿಟಿ ಚೇರ್ಮನ್ ಡಾ.ಶಿವಶರಣ್ ಶೆಟ್ಟಿ,ಪ್ರಮುಖರಾದ ಯು.ಎಸ್. ಡಾ.ಕೃಷ್ಣ ನಾಯಕ್ ಮತ್ತಿತರರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು