8:05 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮಂಗಳೂರು: 49ನೇ ರಾಜ್ಯ, 8ನೇ ಅಂತಾರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ

17/12/2023, 20:19

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್‌ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ನಗರದ ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್‌ನಲ್ಲಿ ನಡೆಯುತ್ತಿದ್ದು ಶಾಸಕ ಡಾ.ಭರತ್ ಶೆಟ್ಟಿ ವೈ. ಭಾಗವಹಿಸಿದ್ದರು.


ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್,
ಐಡಿಎ ರಾಷ್ಟ್ರೀಯ ಅಧ್ಯಕ್ಷ ಡಾ. ರಾಜೀವ್ ಕುಮಾರ್ ಚುಗ್, ರಾಷ್ಟ್ರೀಯ ಉಪಾಧ್ಯಕ್ಷ ಡಾ.ಶಿವಶರಣ್ ಶೆಟ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಅಶೋಕ್ ಡಿ.ದೋಬ್ಲೆ,ಐಡಿಎ ರಾಜ್ಯಾಧ್ಯಕ್ಷ ಡಾ.ರಾಮಮೂರ್ತಿ ಟಿ.ಕೆ.,ಆರ್ಗನೈಸಿಂಗ್ ಕಮಿಟಿ ಚೇರ್ಮನ್ ಡಾ.ಶಿವಶರಣ್ ಶೆಟ್ಟಿ,ಪ್ರಮುಖರಾದ ಯು.ಎಸ್. ಡಾ.ಕೃಷ್ಣ ನಾಯಕ್ ಮತ್ತಿತರರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು