7:01 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹಸು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವಾಹನವನ್ನು ಬೆನ್ನಟ್ಟಿ ಜಾನುವಾರು ರಕ್ಷಿಸಿಕೊಂಡ ರೈತ ನಾಗರಾಜು

18/12/2023, 12:25

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿಯ ನಂದಾಪುರ ನಗರದ ರೈತ ನಾಗರಾಜ್ ಅವರ ಹಸುವನ್ನು ಯಾರೂ ಕಳ್ಳರು ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಕದ್ದು ಪರಾರಿಯಾಗಲು ಯತ್ನಿಸಿದು, ನಾಗರಾಜ್ ಅವರ ಕುಟುಂಬದ ಸಮಯಪ್ರಜ್ಞೆಯಿಂದ ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನವನ್ನು ಹಿಂಬಾಲಿಸಿ ತಮ್ಮ ಹಸುವನ್ನು ರಕ್ಷಿಸಿ ಕೊಂಡಿದ್ದಾರೆ.
ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನದ ಶಬ್ದವನ್ನು ಕೇಳಿದ ರೈತ ನಾಗರಾಜ್ ಮತ್ತು ಮಗ ಮಂಜುನಾಥ್ ಅಳಿಯ ಲೋಕೇಶ್ ಗಾಬರಿಯಿಂದ ಎಚ್ಚರಗೊಂಡು. ಲೋಕೇಶ್ ಅವರ ಗೆಳೆಯರ 2 ಕಾರಿನಲ್ಲಿ ಹಸುವನ್ನು ಕದ್ದು ಪರಾರಿ ಆಗುತ್ತಿದ್ದ, KA51-AA-6295 ವಾಹನವನ್ನು 15 ಕಿಲೋಮೀಟರ್ ಚೇಂಜ್ ಮಾಡಿದು, ಗೋಪನಹಳ್ಳಿಯ ಬಿಎಸ್ಎನ್ಎಲ್ ಆಫೀಸಿನ ಹತ್ತಿರ ಕಳ್ಳರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆಯು ಶನಿವಾರ ತಡರಾತ್ರಿ ನಡೆದಿದೆ.


ಮಧ್ಯರಾತ್ರಿ 12:50 ರಲ್ಲಿ ವಾಹನದಲ್ಲಿ ಕಳ್ಳರನ್ನು ಹಿಡಿಯಲು ಕಿರುಚಿಕೊಂಡು ಬಂದ ಕಾರಿನವರ ಶಬ್ದ ಕೇಳಿ ಬಂದಂತ ಕೆಆರ್‌ಎಸ್ ಪಕ್ಷದ ಮಣಿಕಂಠ, ರೈತರು ಜೀವನಕ್ಕೆ ಹಸುಗಳನ್ನು ಸಾಕುತ್ತಿದ್ದಾರೆ. ಆದರೆ ಸರ್ಕಾರದ ಸಬ್ಸಿಡಿಯ ಮೂಲಕ ವಾಹನವನ್ನು ಪಡೆದು ದುರ್ಬಳಕೆ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಸಾರಿಗೆ ಸಚಿವರೇ, ಇಂತಹ ಅಹಿತಕರ ಘಟನೆಗಳು ನಡೆಯದಂಗೆ ಸೂಕ್ತ ಕ್ರಮ ಕೈಗೊಳ್ಳಿ ರೈತರನ್ನು ರಕ್ಷಿಸಿ ಎಂದು ಹೇಳಿ.112 ಪೊಲೀಸರಿಗೆ ಮಾಹಿತಿ ನೀಡಿ ಹಸುವನ್ನು ಕದ್ದು ತಂದ ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು