11:28 AM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

Narendra Modi talks to Hockey Team | ಪದಕ ಗೆದ್ದ ಭಾರತ ಹಾಕಿ ತಂಡದ ಕೋಚ್ ಹಾಗೂ ಕ್ಯಾಪ್ಟನ್‌ಗೆ ಕಾಲ್ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

05/08/2021, 14:19

Reporterkarnataka.com

ನಾಲ್ಕು ದಶಕಗಳ ಬಳಿಕ ಹಾಕಿಯಲ್ಲಿ ಒಲಿಂಪಿಕ್ ಪದಕವನ್ನು ಗೆದ್ದು ಇತಿಹಾಸವನ್ನು ಬರೆದ ಭಾರತೀಯ ಪುರುಷರ ಹಾಕಿ ತಂಡದ ನಾಯಕ ಮತ್ತು ತರಬೇತುದಾರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿದರು.

ಭಾರತದ ವೈಭವವನ್ನು ಪುನರ್ಸ್ಥಾಪಿಸಿ ದೇಶಕ್ಕೆ ಹೆಮ್ಮೆಯನ್ನು ತಂದಿದ್ದೀರಿ ಎಂದು ಪಿಎಂ ನರೇಂದ್ರ ಮೋದಿ ವಿಜೇತ ತಂಡದ ನಾಯಕ ಮನ್ ಪ್ರೀತ್ ಸಿಂಗ್ ಮತ್ತು ಭಾರತೀಯ ಪುರುಷರ ಹಾಕಿ ತಂಡದ ಇತರ ಸದಸ್ಯರನ್ನು ಅಭಿನಂದಿಸಿದರು ಮತ್ತು ಅವರ ಸಂತೋಷ ಮತ್ತು ಹೆಮ್ಮೆಯನ್ನು ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು