2:36 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಶಾಸಕರ ಹೀಗೊಂದು ಬ್ಯಾನರ್ ಪ್ರೇಮ…!: ರಸ್ತೆ ಗುಂಡಿ ಮುಚ್ಚಿಸಿದಕ್ಕೂ ಬ್ಯಾನರ್ ಹಾಕಿಸಿಕೊಂಡ ಜನಪ್ರತಿನಿಧಿ!

20/12/2023, 11:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೊಸ ರಸ್ತೆ ಮಾಡಿಸಿ ಬ್ಯಾನರ್ ಹಾಕಿಸಿಕೊಂಡ್ರಾ ಓಕೆ… ಒಪ್ಪೋಣ… ಒಳ್ಳೆದು… ಸಂತೋಷ…ಆದರೆ ರಸ್ತೆಗೆ ಬಿದ್ದ ಗುಂಡಿ ಮುಚ್ಚಿಸಿ ಬ್ಯಾನರ್ ಹಾಕಿಸಿಕೊಂಡ್ರೆ ಹೇಗೆ?
ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡರ ಬ್ಯಾನರ್ ಪ್ರೇಮಕ್ಕೆ ಜನರು ಬಿದ್ದು ಬಿದ್ದು ನಗುತ್ತಿದ್ದಾರೆ. ರಸ್ತೆ ಗುಂಡಿ ಮುಚ್ಚಿಸಿದ್ದು ಪಟ್ಟಣ ಪಂಚಾಯಿತಿಯ ಹಣದಲ್ಲಿ. ಆದರೆ, ಬ್ಯಾನರ್ ಹಾಕಿಸಿಕೊಂಡಿದ್ದು ಮಾತ್ರ ಶಾಸಕ ಟಿ.ಡಿ. ರಾಜೇಗೌಡ.
6 ವರ್ಷದಿಂದ ಕೊಪ್ಪ ಪ.ಪಂ.ಗೆ ಒಂದು ರೂಪಾಯಿ ಅನುದಾನ ನೀಡದ ಶಾಸಕರ ಬ್ಯಾನರ್ ಪ್ರೇಮಕ್ಕೆ ಕೊಪ್ಪ ಜನತೆ ನಗುತ್ತಿದ್ದಾರೆ. ಇದು ಕೇವಲ ಒಬ್ಬ ರಾಜೇಗೌಡರ ಕತೆಯಲ್ಲ, ಇಂತಹ ಸಾಕಷ್ಟು ಶಾಸಕರು ಇಡೀ ರಾಜ್ಯದಲ್ಲಿದ್ದಾರೆ. ಎಲ್ಲವೂ ಸದ್ಯ ಬಯಲಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು