4:03 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಹಗರಿಬೊಮ್ಮನಹಳ್ಳಿ: ಡಿ. 22ರಿಂದ ವೈಭವದ ಶ್ರೀಹಾಲಸ್ವಾಮಿ ಜಾತ್ರಾ ಮಹೋತ್ಸವ

20/12/2023, 11:32

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಶ್ರೀಗುರು ಹಾಲಸ್ವಾಮಿ ಜಾತ್ರಾ ಮಹೋತ್ಸವ, ಡಿ22ರಿಂದ 24ರವರೆಗೆ ಜರುಗಲಿದೆ. ಫಾದರ್ ಆಫ್ ಕೊಡವ ಅಕಾಡಮಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ ಅವರು ಶ್ರೀಗುರು ಹಾಲಸ್ವಾಮಿಗಳ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. 24ರ ರಾತ್ರಿ 8 ಗಂಟೆಗೆ ಶ್ರೀಗುರು ಹಾಲಸ್ವಾಮಿ ಮಠದಲ್ಲಿ, ಹುಬ್ಬಳ್ಳಿ ಮೂಲದ ಯುವ ಪುಟ್ಟ ಗಾಯಕಿ ಮಹಾನ್ಯ ಗುರು ಪಾಟೀಲ್ ಅವರಿಂದ ಗಾಯನ, ಹಾಗೂ ಕೂಡ್ಲಿಗಿ ಕೋಗಳಿ ಕೊಟ್ರೇಶ ರವರಿಂದ ಹಾಸ್ಯ ಕಾರ್ಯಕ್ರಮ. ಮುಂಡರಗಿ ಮೂಲದ ಹಾಸ್ಯ ಕಲಾವಿದ ಹಾಗೂ ಜಾನಪದ ಗಾಯನ ಕಲಾವಿದ, ಗವಿಸಿದ್ದಯ್ಯ ಹಳ್ಳಿಕೇರಿ ಮಠ ರವರಿಂದ ಕಾರ್ಯಕ್ರಮ ಜರುಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು