10:56 PM Friday15 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ಹಗರಿಬೊಮ್ಮನಹಳ್ಳಿ: ಡಿ. 22ರಿಂದ ವೈಭವದ ಶ್ರೀಹಾಲಸ್ವಾಮಿ ಜಾತ್ರಾ ಮಹೋತ್ಸವ

20/12/2023, 11:32

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಶ್ರೀಗುರು ಹಾಲಸ್ವಾಮಿ ಜಾತ್ರಾ ಮಹೋತ್ಸವ, ಡಿ22ರಿಂದ 24ರವರೆಗೆ ಜರುಗಲಿದೆ. ಫಾದರ್ ಆಫ್ ಕೊಡವ ಅಕಾಡಮಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ ಅವರು ಶ್ರೀಗುರು ಹಾಲಸ್ವಾಮಿಗಳ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. 24ರ ರಾತ್ರಿ 8 ಗಂಟೆಗೆ ಶ್ರೀಗುರು ಹಾಲಸ್ವಾಮಿ ಮಠದಲ್ಲಿ, ಹುಬ್ಬಳ್ಳಿ ಮೂಲದ ಯುವ ಪುಟ್ಟ ಗಾಯಕಿ ಮಹಾನ್ಯ ಗುರು ಪಾಟೀಲ್ ಅವರಿಂದ ಗಾಯನ, ಹಾಗೂ ಕೂಡ್ಲಿಗಿ ಕೋಗಳಿ ಕೊಟ್ರೇಶ ರವರಿಂದ ಹಾಸ್ಯ ಕಾರ್ಯಕ್ರಮ. ಮುಂಡರಗಿ ಮೂಲದ ಹಾಸ್ಯ ಕಲಾವಿದ ಹಾಗೂ ಜಾನಪದ ಗಾಯನ ಕಲಾವಿದ, ಗವಿಸಿದ್ದಯ್ಯ ಹಳ್ಳಿಕೇರಿ ಮಠ ರವರಿಂದ ಕಾರ್ಯಕ್ರಮ ಜರುಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು