5:30 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಹಗರಿಬೊಮ್ಮನಹಳ್ಳಿ: ಡಿ. 22ರಿಂದ ವೈಭವದ ಶ್ರೀಹಾಲಸ್ವಾಮಿ ಜಾತ್ರಾ ಮಹೋತ್ಸವ

20/12/2023, 11:32

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದ ಶ್ರೀಗುರು ಹಾಲಸ್ವಾಮಿ ಜಾತ್ರಾ ಮಹೋತ್ಸವ, ಡಿ22ರಿಂದ 24ರವರೆಗೆ ಜರುಗಲಿದೆ. ಫಾದರ್ ಆಫ್ ಕೊಡವ ಅಕಾಡಮಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ ಅವರು ಶ್ರೀಗುರು ಹಾಲಸ್ವಾಮಿಗಳ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. 24ರ ರಾತ್ರಿ 8 ಗಂಟೆಗೆ ಶ್ರೀಗುರು ಹಾಲಸ್ವಾಮಿ ಮಠದಲ್ಲಿ, ಹುಬ್ಬಳ್ಳಿ ಮೂಲದ ಯುವ ಪುಟ್ಟ ಗಾಯಕಿ ಮಹಾನ್ಯ ಗುರು ಪಾಟೀಲ್ ಅವರಿಂದ ಗಾಯನ, ಹಾಗೂ ಕೂಡ್ಲಿಗಿ ಕೋಗಳಿ ಕೊಟ್ರೇಶ ರವರಿಂದ ಹಾಸ್ಯ ಕಾರ್ಯಕ್ರಮ. ಮುಂಡರಗಿ ಮೂಲದ ಹಾಸ್ಯ ಕಲಾವಿದ ಹಾಗೂ ಜಾನಪದ ಗಾಯನ ಕಲಾವಿದ, ಗವಿಸಿದ್ದಯ್ಯ ಹಳ್ಳಿಕೇರಿ ಮಠ ರವರಿಂದ ಕಾರ್ಯಕ್ರಮ ಜರುಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು