10:14 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರಿಂದ ಅಹವಾಲು ಸ್ವೀಕಾರ ಸಭೆ: ಸಾರ್ವಜನಿಕರಿಂದ ಮನವಿ ಸಲ್ಲಿಕೆ

20/12/2023, 22:17

ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಮಂಗಳೂರು ಶಾಸಕರ ಕಚೇರಿಯಲ್ಲಿ ಜನರ ಅಹವಾಲು ಸ್ವೀಕಾರ ಸಭೆ ನಡೆಸಿದರು.
ರಸ್ತೆ ಅಭಿವೃದ್ಧಿ ಕುರಿತಂತೆ ಮನವಿ, ವಸತಿ ಸಮಸ್ಯೆ ಹಾಗೂ ಒಳಚರಂಡಿ ಸಮಸ್ಯೆ ಕುರಿತಂತೆ ಸಾರ್ವಜನಿಕರು ಮನವಿ ನೀಡಿದರು. ಇನ್ನು ನೀರುಮಾರ್ಗ ವ್ಯಾಪ್ತಿಯಲ್ಲಿ ಜಲಸಿರಿಯಿಂದ ರಸ್ತೆ ಅಗೆದು ಮತ್ತೆ ಸರಿಪಡಿಸದೆ ಓಡಾಟಕ್ಕೆ ಸಮಸ್ಯೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಸ್ತುತ ಸರಕಾರವು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಅನುದಾನ ನೀಡುವಲ್ಲಿ ವಿಳಂಬ ನೀತಿ ಅನುಸರಿಸಿ ಯಾವುದೇ ಕಾಮಗಾರಿ ನಡೆಸಲು ಸಾಧ್ಯವಿಲ್ಲದಂತಾಗುತ್ತಿದೆ. ಸರಕಾರದ ಮೇಲೆ ಒತ್ತಡ ಹೇರಿ ಅನುದಾನ ಬಿಡುಗಡೆಗೆ ಪ್ರಯತ್ನ ನಡೆದಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು