12:34 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರಿಂದ ಅಹವಾಲು ಸ್ವೀಕಾರ ಸಭೆ: ಸಾರ್ವಜನಿಕರಿಂದ ಮನವಿ ಸಲ್ಲಿಕೆ

20/12/2023, 22:17

ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು ಮಂಗಳೂರು ಶಾಸಕರ ಕಚೇರಿಯಲ್ಲಿ ಜನರ ಅಹವಾಲು ಸ್ವೀಕಾರ ಸಭೆ ನಡೆಸಿದರು.
ರಸ್ತೆ ಅಭಿವೃದ್ಧಿ ಕುರಿತಂತೆ ಮನವಿ, ವಸತಿ ಸಮಸ್ಯೆ ಹಾಗೂ ಒಳಚರಂಡಿ ಸಮಸ್ಯೆ ಕುರಿತಂತೆ ಸಾರ್ವಜನಿಕರು ಮನವಿ ನೀಡಿದರು. ಇನ್ನು ನೀರುಮಾರ್ಗ ವ್ಯಾಪ್ತಿಯಲ್ಲಿ ಜಲಸಿರಿಯಿಂದ ರಸ್ತೆ ಅಗೆದು ಮತ್ತೆ ಸರಿಪಡಿಸದೆ ಓಡಾಟಕ್ಕೆ ಸಮಸ್ಯೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಸ್ತುತ ಸರಕಾರವು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಅನುದಾನ ನೀಡುವಲ್ಲಿ ವಿಳಂಬ ನೀತಿ ಅನುಸರಿಸಿ ಯಾವುದೇ ಕಾಮಗಾರಿ ನಡೆಸಲು ಸಾಧ್ಯವಿಲ್ಲದಂತಾಗುತ್ತಿದೆ. ಸರಕಾರದ ಮೇಲೆ ಒತ್ತಡ ಹೇರಿ ಅನುದಾನ ಬಿಡುಗಡೆಗೆ ಪ್ರಯತ್ನ ನಡೆದಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು