5:21 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ವಿಶ್ವ ರೈತರ ದಿನಾಚರಣೆ; ಕೃಷಿ ಮಾಡುವವರ ಸಂಖ್ಯೆ ಗಣನೀಯ ಇಳಿಕೆಗೆ ಆತಂಕ; ರೈತರಿಗೆ ಸನ್ಮಾನ

25/12/2023, 15:26

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕೃಷಿ ಇಲಾಖೆಯ ಕಚೇರಿ ಆವರಣದಲ್ಲಿ, ಕೃಷಿ ಇಲಾಖೆ ಹಾಗೂ ರೈತರಿಂದ ವಿಶ್ವ ರೈತರ ದಿನಾಚರಣೆಯನ್ನು ಆಚರಿಸಲಾಯಿತು. ಕೃಷಿ ಸಮಾಜದ ಪ್ರದಾನ ಕಾರ್ಯದರ್ಶಿ ಎಮ್.ಬಸವರಾಜ್ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಕೃಷಿ ಮಾಡುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರೈತ ಮುಖಂಡ ಕೆಕೆ ಹಟ್ಟಿ ದೇವರಮನಿ ಮಹೇಶ, ಕಾಯಕಲ್ಪ ರೈತ ಉತ್ಪಾದಕರ ಸಂಘದ ಸಿ.ಇ ಒ.ನಾಗರಾಜ್ ಮಾತನಾಡಿದರು.ಕೃಷಿ ಇಲಾಖೆಯು ಸಹಾಯಕ ನಿರ್ದೆಶಕರಾದ ಸುನೀಲ್ ಕುಮಾರ ಪ್ರಾಸ್ತಾವಿಕ ಮಾತನಾಡಿದರು. ಅಧಿಕಾರಿ ಶ್ರವಣ ಕುಮಾರ್ ನಿರೂಪಿಸಿದರು, ನೀಲಾ ನಾಯ್ಕ್ ಸ್ವಾಗತಿಸಿದರು. ಕೃಷಿ ಕ್ಷೇತ್ರದಲ್ಲಿ ವಿವಿಧ ರೀತಿಯ ಗಣನೀಯ ಸಾಧನೆ ಗೈದ, ರೈತರನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ವೇದಿಕೆಯಲ್ಲಿ ಹಿರಿಯ ವಕೀಲರು ಹಾಗೂ ನೋಟರಿ ಸಿದ್ದಪ್ಪ, ಪ್ರಗತಿಪರ ರೈತರಾದ ಬಣವಿಕಲ್ಲು ಎರ್ರಿಸ್ವಾಮಿ, ಶಾಂತನಹಳ್ಳಿ ಎಂ.ಜಿ.
ಸಿದ್ದನಗೌಡ,ಬೊಮ್ಮಯ್ಯ, ಹನುಮಂತಪ್ಪ,ನಾಗರಾಜ,ಬಸವರಾಜಪ್ಪ. ಭರ್ಮಪ್ಪ, ಒಂಟಿಪಾಲಪ್ಪ, ಗುರುಬಸವರಾಜ,ಹೆಗ್ಗಪ್ಪ, ರೈತ ಮುಖಂಡ ಜಂಗಮ ಸೋವೆನಹಳ್ಳಿ ನಂದಿ ಜಂಬಣ್ಣ. ರೈತ ಮಹಿಳೆಯರಾದ ಹೊಸಹಳ್ಳಿ ನೇತ್ರಾವತಿ, ಪೂಜಾರಹಳ್ಳಿ ಈಶ್ವರಮ್ಮ, ಸೇರಿದಂತೆ ಅನೇಕ ರೈತ ಮುಖಂಡರು. ಪಟ್ಟಣ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ, ರೈತರು ಕೃಷಿ ಇಲಾಖಾ ಸಿಬ್ಬಂದಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು