4:23 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ವಿಶ್ವ ರೈತರ ದಿನಾಚರಣೆ; ಕೃಷಿ ಮಾಡುವವರ ಸಂಖ್ಯೆ ಗಣನೀಯ ಇಳಿಕೆಗೆ ಆತಂಕ; ರೈತರಿಗೆ ಸನ್ಮಾನ

25/12/2023, 15:26

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕೃಷಿ ಇಲಾಖೆಯ ಕಚೇರಿ ಆವರಣದಲ್ಲಿ, ಕೃಷಿ ಇಲಾಖೆ ಹಾಗೂ ರೈತರಿಂದ ವಿಶ್ವ ರೈತರ ದಿನಾಚರಣೆಯನ್ನು ಆಚರಿಸಲಾಯಿತು. ಕೃಷಿ ಸಮಾಜದ ಪ್ರದಾನ ಕಾರ್ಯದರ್ಶಿ ಎಮ್.ಬಸವರಾಜ್ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಕೃಷಿ ಮಾಡುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರೈತ ಮುಖಂಡ ಕೆಕೆ ಹಟ್ಟಿ ದೇವರಮನಿ ಮಹೇಶ, ಕಾಯಕಲ್ಪ ರೈತ ಉತ್ಪಾದಕರ ಸಂಘದ ಸಿ.ಇ ಒ.ನಾಗರಾಜ್ ಮಾತನಾಡಿದರು.ಕೃಷಿ ಇಲಾಖೆಯು ಸಹಾಯಕ ನಿರ್ದೆಶಕರಾದ ಸುನೀಲ್ ಕುಮಾರ ಪ್ರಾಸ್ತಾವಿಕ ಮಾತನಾಡಿದರು. ಅಧಿಕಾರಿ ಶ್ರವಣ ಕುಮಾರ್ ನಿರೂಪಿಸಿದರು, ನೀಲಾ ನಾಯ್ಕ್ ಸ್ವಾಗತಿಸಿದರು. ಕೃಷಿ ಕ್ಷೇತ್ರದಲ್ಲಿ ವಿವಿಧ ರೀತಿಯ ಗಣನೀಯ ಸಾಧನೆ ಗೈದ, ರೈತರನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.ವೇದಿಕೆಯಲ್ಲಿ ಹಿರಿಯ ವಕೀಲರು ಹಾಗೂ ನೋಟರಿ ಸಿದ್ದಪ್ಪ, ಪ್ರಗತಿಪರ ರೈತರಾದ ಬಣವಿಕಲ್ಲು ಎರ್ರಿಸ್ವಾಮಿ, ಶಾಂತನಹಳ್ಳಿ ಎಂ.ಜಿ.
ಸಿದ್ದನಗೌಡ,ಬೊಮ್ಮಯ್ಯ, ಹನುಮಂತಪ್ಪ,ನಾಗರಾಜ,ಬಸವರಾಜಪ್ಪ. ಭರ್ಮಪ್ಪ, ಒಂಟಿಪಾಲಪ್ಪ, ಗುರುಬಸವರಾಜ,ಹೆಗ್ಗಪ್ಪ, ರೈತ ಮುಖಂಡ ಜಂಗಮ ಸೋವೆನಹಳ್ಳಿ ನಂದಿ ಜಂಬಣ್ಣ. ರೈತ ಮಹಿಳೆಯರಾದ ಹೊಸಹಳ್ಳಿ ನೇತ್ರಾವತಿ, ಪೂಜಾರಹಳ್ಳಿ ಈಶ್ವರಮ್ಮ, ಸೇರಿದಂತೆ ಅನೇಕ ರೈತ ಮುಖಂಡರು. ಪಟ್ಟಣ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ, ರೈತರು ಕೃಷಿ ಇಲಾಖಾ ಸಿಬ್ಬಂದಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು