7:40 AM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ ಸಂಭ್ರಮದ ಕ್ರಿಸ್ಮಸ್ ಆಚರಣೆ: ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ಯಾರೊಲ್ಸ್

26/12/2023, 10:47

ರಮೇಶ್ ದೇವದುರ್ಗ ರಾಯಚೂರು

info.reporterkarnarnataka@gmail.ಕಂ

ಯೇಸುಕ್ರಿಸ್ತರ ಜನ್ಮದಿನವಾದ ಕ್ರಿಸ್‌ಮಸ್ ಹಬ್ಬವನ್ನು ದೇವದುರ್ಗ ತಾಲೂಕಿನಾದ್ಯಂತ ಕ್ರೈಸ್ತರು ಭಕ್ತಿ, ಶ್ರದ್ಧೆ, ಸಂಭ್ರಮದಿಂದ ಆಚರಿಸಿದರು.
ಭಾನುವಾರ ರಾತ್ರಿಯಿಂದಲೇ ತಾಲೂಕಿನ ಎಲ್ಲಾ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್‌ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರಮುಖವಾಗಿ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ಸಭಾ ಪಾಲಕರಾದ ರೇ. ರವಿ ಪ್ರಸಾದ್ ಇವರ ನೇತೃತ್ವದಲ್ಲಿ ಕ್ರಿಸ್ಮಸ್ ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಯೇಸುವಿನ ಪ್ರತಿಮೆ ಮುಂದೆ ಭಕ್ತರು ಮೊಂಬತ್ತಿ ಹಿಡಿದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಉಗ್ರಾಣಿಕರಾದ ಯೇಶಪ್ಪ, ನಾಗಬಸಪ್ಪ, ದೇವಪುತ್ರಪ್ಪ, ಎವನಪ್ಪ, ಹನುಮಂತ, ಗಂಗಪ್ಪ, ಶಿಕ್ಷಕರಾದ ಪ್ರಕಾಶ ಹೊನ್ನಟಗಿ, ಶಾಂತಕುಮಾರ ಹೊನ್ನಟಗಿ, ಬಾಬು, ಮಾರೆಪ್ಪ, ಯಲ್ಲಪ್ಪ, ಭೀಮಣ್ಣ, ಬೂದೆಪ್ಪ, ಮಹೇಶ, ದೇವರಾಜ, ಅಬ್ರಾಂ, ಅನಿತಾ, ಮರಿಯಾಳಮ್ಮ, ಆಶಾ ಕಾರ್ಯಕರ್ತೆ ಲಲಿತಮ್ಮ, ಗಂಗಮ್ಮ, ಗೀತಾ, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಅನೇಕು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು