9:44 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಎದುರಿಸಲು ಸಿದ್ಧರಾಗುವಂತೆ ಸಿಎಂ ಸೂಚನೆ: ವೈದ್ಯಕೀಯ ಸಿಬ್ಬಂದಿ ಹೆಚ್ಚಳಕ್ಕೆ ತಜ್ಞರ ಶಿಫಾರಸು

18/05/2021, 11:56

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಸಾಕಷ್ಟು ಘಾಸಿಗೊಳಿಸಿರುವ ಕಾರಣ ಮೂರನೇ ಅಲೆ ಎದುರಿಸಲು ಈಗ್ಗಿಂದೀಗಲೇ ಸಿದ್ದರಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಪ್ರತಿಯಾಗಿ ತಜ್ಞರ ತಂಡ ವೈದ್ಯಕೀಯ ಸಿಬ್ಬಂದಿಗಳನ್ನು ಹೆಚ್ಚಿಸುವಂತೆ ಶಿಫಾರಸು ಮಾಡಿದೆ.

ಕೊರೊನಾ ಮೊದಲ ಅಲೆ ಎದುರಿಸುವಾಗಲೇ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇತ್ತು. ಈಗಲೂ ಅದೇ ಪರಿಸ್ಥಿತಿ ಮುಂದುವರಿದಿದೆ. ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ತಜ್ಞರು ಸಲಹೆ ಮಾಡಿದ್ದಾರೆ.

ಡಾಕ್ಟರ್,  ನರ್ಸ್, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಇತರ ಸಿಬ್ಬಂದಿಗಳನ್ನು ಹೆಚ್ಚಿಸುವಂತೆ ತಜ್ಞರು ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು