6:17 AM Wednesday5 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಕೊರೊನಾ 3ನೇ ಅಲೆ ಎದುರಿಸಲು ಸಿದ್ಧರಾಗುವಂತೆ ಸಿಎಂ ಸೂಚನೆ: ವೈದ್ಯಕೀಯ ಸಿಬ್ಬಂದಿ ಹೆಚ್ಚಳಕ್ಕೆ ತಜ್ಞರ ಶಿಫಾರಸು

18/05/2021, 11:56

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಸಾಕಷ್ಟು ಘಾಸಿಗೊಳಿಸಿರುವ ಕಾರಣ ಮೂರನೇ ಅಲೆ ಎದುರಿಸಲು ಈಗ್ಗಿಂದೀಗಲೇ ಸಿದ್ದರಾಗುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಪ್ರತಿಯಾಗಿ ತಜ್ಞರ ತಂಡ ವೈದ್ಯಕೀಯ ಸಿಬ್ಬಂದಿಗಳನ್ನು ಹೆಚ್ಚಿಸುವಂತೆ ಶಿಫಾರಸು ಮಾಡಿದೆ.

ಕೊರೊನಾ ಮೊದಲ ಅಲೆ ಎದುರಿಸುವಾಗಲೇ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇತ್ತು. ಈಗಲೂ ಅದೇ ಪರಿಸ್ಥಿತಿ ಮುಂದುವರಿದಿದೆ. ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂದು ತಜ್ಞರು ಸಲಹೆ ಮಾಡಿದ್ದಾರೆ.

ಡಾಕ್ಟರ್,  ನರ್ಸ್, ಅರೆ ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಇತರ ಸಿಬ್ಬಂದಿಗಳನ್ನು ಹೆಚ್ಚಿಸುವಂತೆ ತಜ್ಞರು ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು